pashupathi
ರಾಜ್ಯ ವಾರ್ತೆ

ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ: ರಾಜ್ಯ ಸರಕಾರ ಮಹತ್ವದ ಘೋಷಣೆ| ಯಾರಿಗೆಲ್ಲಾ ಈ ಸೌಲಭ್ಯ ಸಿಗಲಿದೆ; ಇಲ್ಲಿ ಓದಿ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯ ಸರಕಾರ ಸರಕಾರಿ ಶಾಲಾ ಮಕ್ಕಳ ಭವಿಷ್ಯಕ್ಕೆಂದು ಮಹತ್ವದ ಘೋಷಣೆಯನ್ನು ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

akshaya college

ಸರಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸುವ ಕಾರಣದಿಂದ ಸರಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದು ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನು ಸರಕಾರ ನೀಡಲಿದೆ ಎಂದು ಹೇಳಿದ್ದಾರೆ. ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವನ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರಕಾರ ಈ ಕ್ರಮ ಮಹತ್ವ ಪಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…