ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ನಿವಾರಣೆಗೆ ಸರ್ಕಾರ 3 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ. ಈ ಹಣವನ್ನು ಕೇಂದ್ರದ. ನ್ಯಾಷನಲ್ ಹೆಲ್ತ್ ಮಿಷನ್ (NHM) ಯೋಜನೆಯಡಿ ನೀಡಲಾಗಿದೆ.ಜಿಲ್ಲಾ, ತಾಲೂಕು, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅತ್ಯಗತ್ಯ ಔಷಧಿಗಳನ್ನು ಮುಂದಿನ ಎರಡು ತಿಂಗಳ ಅವಧಿಗೆ ಖರೀದಿಸಲು ಸೂಚಿಸಲಾಗಿದೆ.ಜನನಿ ಶಿಶು ಸುರಕ್ಷಾ ಕಾರ್ಯಕ್ರಮ(JSSK) ಮತ್ತು ಉಚಿತ ಔಷಧಿ ಯೋಜನೆಯ ಅನುದಾನವನ್ನೂ ಬಳಸಿಕೊಳ್ಳಲಾಗುತ್ತದೆ. ಮೂರು ಕೋಟಿ ರೂಪಾಯಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಖಾತೆಗೆ ವರ್ಗಾಯಿಸಿ, ಕರ್ನಾಟಕ ಸ್ಟೇಟ್ ಮೆಡಿಕಲ್ ಸಪ್ಲಯಿಸ್ ಕಾರ್ಪೊರೇಷನ್
ಲಿಮಿಟೆಡ್ (KSMSCL) ಮೂಲಕ ಅಗತ್ಯ ಔಷಧಿ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.ಈ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬಡ ರೋಗಿಗಳಿಗೆ ಸಹಕಾರಿಯಾಗಲಿದೆ.
- Home
- ರಾಜ್ಯ ವಾರ್ತೆ
- ಸರ್ಕಾರಿ ಆಸ್ಪತ್ರೆಗಳಿಗೆ 3 ಕೋಟಿ ರೂ. ಔಷಧಿ ಅನುದಾನ
ಸರ್ಕಾರಿ ಆಸ್ಪತ್ರೆಗಳಿಗೆ 3 ಕೋಟಿ ರೂ. ಔಷಧಿ ಅನುದಾನ
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1belthangady-provocative-speech-case-conviction
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1Court convicts accused in provocative speech case
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಹನೂರು ಎನ್ಕೌಂಟರ್ ಉದ್ದೇಶಪೂರ್ವಕ ಹತ್ಯೆ: ತಪ್ಪು ಮಾಡಿದ ಅಧಿಕಾರಿಗಳನ್ನು ಜೈಲಿಗಟ್ಟಿ – ಎಂ.ಎಲ್.ಸಿ. ಕಿಶೋರ್ ಕುಮಾರ್ ಪುತ್ತೂರು ಆಗ್ರಹ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸಿದ…
ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ: ಮೃತರ ಖಾತೆಗೆ ₹117.31 ಕೋಟಿ ಜಮೆ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಅರ್ಜಿಗಳನ್ನು…
ವಂದೇ ಮಾತರಂಗೆ ಅವಮಾನ ಆರೋಪ: ಸೋನಿಯಾ ಗಾಂಧಿ ವಿರುದ್ಧ ವಿಕಾಸ್ ಪುತ್ತೂರು ದೂರು
ಮಂಗಳೂರು: ವಂದೇ ಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ವಿಕಾಸ್…
ಮಂಗಳೂರು–ಬೆಂಗಳೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಸಂಚಾರ ರದ್ದು: ಅ.4ರಿಂದ ನ.4ರವರೆಗೆ ವ್ಯತ್ಯಯ
ಮಂಗಳೂರು: ಪಶ್ಚಿಮ ಘಟ್ಟದ ಸಿರಿಬಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವಿನ ಪ್ರದೇಶದಲ್ಲಿ…
ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ
ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…
ಕೇರಳದ ಹೆಸರು ಇನ್ನು ‘ಕೇರಳಂ’: ರಾಷ್ಟ್ರಪತಿ ಮುರ್ಮು ಒಪ್ಪಿಗೆ
ಹೊಸದಿಲ್ಲಿ: ಕೇರಳ ರಾಜ್ಯದ ಹೆಸರನ್ನು ‘ಕೇರಳ’ದಿಂದ ‘ಕೇರಳಂ’ ಎಂದು ಬದಲಾಯಿಸುವ ಕೇರಳ (ಹೆಸರು…
ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ
ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮುಖ್ಯಮಂತ್ರಿ…
ಶಿರಾಡಿ ಘಾಟ್ನಲ್ಲಿ ಮಣ್ಣು ತೆರವು ಪೂರ್ಣ: ಮಂಗಳೂರು – ಬೆಂಗಳೂರು ರೈಲು ಸಂಚಾರ ಮರು ಆರಂಭ
ಮಂಗಳೂರು: ಭಾರಿ ಮಳೆಯಿಂದ ಮಂಗಳೂರು–ಬೆಂಗಳೂರು ರೈಲು ಮಾರ್ಗದ ಎಡಕುಮೇರಿ–ಸಿರಿಬಾಗಿಲು ನಡುವೆ…
ಹೋಟೆಲ್ ಆಹಾರದ ಗುಣಮಟ್ಟಕ್ಕೆ QR ಕೋಡ್ ಕಾವಲು: ಕಳಪೆ ಆಹಾರ ಕಂಡರೆ ಸ್ಕ್ಯಾನ್ ಮಾಡಿ ದೂರು ನೀಡಿ..!
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ಆರೋಗ್ಯ ಇಲಾಖೆ ದಿಢೀರ್ ದಾಳಿ ನಡೆಸಿದ…
ಮದುವೆ ಮನೆಯಲ್ಲೀಗ ಸೂತಕದ ಛಾಯೆ!! ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣು!
ಮದುವೆಗೆ ಸಿದ್ಧವಾಗಿದ್ದ ವಧುವಿಗೆ ವ್ಯಕ್ತಿಯೋರ್ವ ನೀಡಿದ ಕಿರುಕುಳದಿಂದ ಬೇಸತ್ತು ಮನೆಮಂದಿ…

































