ಕರಾವಳಿರಾಜ್ಯ ವಾರ್ತೆ

ಬೆಂಗಳೂರಿನ ಯುವಕರು ಸಮುದ್ರಪಾಲು!!!

ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

ಈಜಲು ತೆರಳಿದ್ದ ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಸಂಭವಿಸಿದೆ.

ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿತ್ತು.

ಮರುದಿನ ಈ ಯುವಕರ ತಂಡ ಬೀಜಾಡಿ ಸಮುದ್ರಕ್ಕೆ ತೆರಳಿದೆ. ಈ ವೇಳೆ ಸಮುದ್ರದಲ್ಲಿ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…

1 of 102