tamanvi
ಕರಾವಳಿರಾಜ್ಯ ವಾರ್ತೆ

ಬೆಂಗಳೂರಿನ ಯುವಕರು ಸಮುದ್ರಪಾಲು!!!

ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

ಈಜಲು ತೆರಳಿದ್ದ ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಸಂಭವಿಸಿದೆ.

ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿತ್ತು.

ಮರುದಿನ ಈ ಯುವಕರ ತಂಡ ಬೀಜಾಡಿ ಸಮುದ್ರಕ್ಕೆ ತೆರಳಿದೆ. ಈ ವೇಳೆ ಸಮುದ್ರದಲ್ಲಿ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

1 of 121