ಕರಾವಳಿರಾಜ್ಯ ವಾರ್ತೆ

ಬೆಂಗಳೂರಿನ ಯುವಕರು ಸಮುದ್ರಪಾಲು!!!

tv clinic
ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

ಈಜಲು ತೆರಳಿದ್ದ ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಸಂಭವಿಸಿದೆ.

core technologies

ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿತ್ತು.

akshaya college

ಮರುದಿನ ಈ ಯುವಕರ ತಂಡ ಬೀಜಾಡಿ ಸಮುದ್ರಕ್ಕೆ ತೆರಳಿದೆ. ಈ ವೇಳೆ ಸಮುದ್ರದಲ್ಲಿ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು…