Gl jewellers
ರಾಜ್ಯ ವಾರ್ತೆ

ಡಾ.ಡಿ.ವೀರೇಂದ್ರ ಹಗ್ಗಡೆಯವರಿಗೆ  ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Karpady sri subhramanya
ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 76 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಬೆಳ್ತಂಗಡಿ: ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 76 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಇದೇ ಸಂದರ್ಭ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ.

ಕಳೆದ 50 ವರ್ಷಗಳಿಂದ ಅತೀ ಹೆಚ್ಚು ಪಾರಂಪರಿಕ, ಸಾಂಸ್ಕೃತಿಕ ವಸ್ತುಗಳ ಸಂಗ್ರಹದ ಜತೆಗೆ 7500 ತಾಳೆ ಗರಿ ಹಸ್ತಪ್ರತಿ, 21,000 ಕಲಾ ಪ್ರಕಾರ, 25,000 ಅತೀ ಹಳೆಯ ಮತ್ತು ಅಪರೂಪದ ಪುಸ್ತಕಗಳು, 100 ವಿಂಟೇಜ್ ವಾಹನಗಳ ಸಂಗ್ರಹ ಬೆಳ್ತಂಗಡಿ ಮಂಜೂಷ ಸಂಗ್ರಹಾಲಯದಲ್ಲಿದ್ದು, ಈ ಅಪರೂಪದ ವಸ್ತುಗಳ ಸಂಗ್ರಹವನ್ನು ಪರಿಗಣಿಸಿ ನ. 25ರ ಹುಟ್ಟುಹಬ್ಬದ ದಿನದಂದೇ ಈ ಗೌರವವನ್ನು ಹಸ್ತಾಂತರಿಸಲಾಗಿದೆ.

Sampya jathre

ಡಾ. ಹೆಗ್ಗಡೆ ಹುಟ್ಟುಹಬ್ಬದಂದು ರಾಜ್ಯಾದ್ಯಂತ ಗಣ್ಯರು, ಅಭಿಮಾನಿಗಳು ಶುಭಹಾರೈಸಿದರು. ನ.26 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭಗೊಳ್ಳಲಿದ್ದು ಕ್ಷೇತ್ರದಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್‌ ನಾಯಕ್ ಇಂದಾಜೆ ನೇಮಕ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್‌ ಪಾಸ್‌ ವಿತರಣೆ ಮಾಡಲು ಸರಕಾರ ರಚಿಸಿರುವ…

ಗೋಬಿಯಲ್ಲೂ ಪತ್ತೆಯಾಯ್ತು ಅಪಾಯಕಾರಿ ರಾಸಾಯನಿಕ! | ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರದಿಂದ ನಾಳೆಯೇ ಘೋಷಣೆ?

ಬೆಂಗಳೂರು: ಜನರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ…