Gl
ರಾಜ್ಯ ವಾರ್ತೆ

ಬಲೂನು ಊದುವ ವೇಳೆ ಉಸಿರುಗಟ್ಟಿ ಬಾಲಕ ಸಾವು!!

ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

Pashupathi

ನವೀನ್ ನಾರಾಯಣ್ ಬೆಳಗಾಂಷ್ಕರ್ (13) ಮೃತಪಟ್ಟ ಬಾಲಕ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾರಾಯಣ್ ಬೆಳಗಾಂಲ್ಕರ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಲೂನ್ ಊದುವಾಗ ಒಮ್ಮೆಲೇ ಗಂಟಲಲ್ಲಿ ಸಿಲುಕಿ ಈ ದುರಂತ ಸಂಭವಿಸಿದೆ. ಉಸಿರು ತೆಗೆದುಕೊಳ್ಳುತ್ತಿರುವಾಗಲೇ ಗಂಟಲಲ್ಲಿ ಬಲೂನ್ ಸಿಲುಕಿದೆ. ಉಸಿರುಗಟ್ಟಿ ನಾರಾಯಣ್ ಮೃತಪಟ್ಟ ಎಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌ ವಿರುದ್ಧ ಕಠಿಣ ಕಾನೂನು | ಡಿಸಿ, ಸಿಇಓಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ…

ಒಲ್ಲದ ಮದುವೆ, ನಿಲ್ಲದ ಪ್ರೇಮ | ತಾಳಿ ಕಟ್ಟೋ ವೇಳೆ ಮುರಿದ ಮದುವೆ, ಸಂಜೆಗೆ ಪ್ರೇಮಿ ಜೊತೆ ನೆರವೇರಿತು

ಹಾಸನ: ಮೂರು ತಿಂಗಳ ಹಿಂದೆ ನಿಶ್ಚಯವಾಗಿ ಇಂದು ನಡೆಯಬೇಕಿದ್ದ ಮದುವೆಯನ್ನು ತಾಳಿ ಕಟ್ಟುವ ವೇಳೆ…