pashupathi
ರಾಜ್ಯ ವಾರ್ತೆ

ಬಲೂನು ಊದುವ ವೇಳೆ ಉಸಿರುಗಟ್ಟಿ ಬಾಲಕ ಸಾವು!!

tv clinic
ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

akshaya college

ನವೀನ್ ನಾರಾಯಣ್ ಬೆಳಗಾಂಷ್ಕರ್ (13) ಮೃತಪಟ್ಟ ಬಾಲಕ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾರಾಯಣ್ ಬೆಳಗಾಂಲ್ಕರ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಲೂನ್ ಊದುವಾಗ ಒಮ್ಮೆಲೇ ಗಂಟಲಲ್ಲಿ ಸಿಲುಕಿ ಈ ದುರಂತ ಸಂಭವಿಸಿದೆ. ಉಸಿರು ತೆಗೆದುಕೊಳ್ಳುತ್ತಿರುವಾಗಲೇ ಗಂಟಲಲ್ಲಿ ಬಲೂನ್ ಸಿಲುಕಿದೆ. ಉಸಿರುಗಟ್ಟಿ ನಾರಾಯಣ್ ಮೃತಪಟ್ಟ ಎಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…