tamanvi
ರಾಜ್ಯ ವಾರ್ತೆ

ಪುತ್ತೂರು: ಗ್ರಾಹಕರ ಹಕ್ಕುಗಳಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನಿಕೇತನ ಫೋರಂ ಫಾರ್  ಕನ್ಸ್ಯೂಮರ್  ರೈಟ್ಸ್ ಸಿದ್ಧವಾಗಿದೆ. ಡಿ. 24ರಿಂದಲೇ ಗ್ರಾಹಕರ ಹಕ್ಕಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲಿದೆ

ಗ್ರಾಹಕರ ಹಕ್ಕಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನಿಕೇತನ ಫೋರಂ ಫಾರ್ ಕನ್ಸ್ಯೂಮರ್. ರೈರ್ಟ್ಸ್ ಸಿದ್ಧವಾಗಿದೆ.ಡಿ. 24ರಿಂದಲೇ ಗ್ರಾಹಕರ ಹಕ್ಕಿಗೆ ಧ್ವನಿಯಾಗಲಿದೆ ಕಾರ್ಯನಿರ್ವಹಿಸಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗ್ರಾಹಕರ ಹಕ್ಕಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನಿಕೇತನ ಫೋರಂ ಫಾರ್ ಕನ್ಸ್ಯೂಮರ್ ರೈರ್ಟ್ಸ್ ಸಿದ್ಧವಾಗಿದೆ.

ಡಿ. 24ರಿಂದಲೇ ಗ್ರಾಹಕರ ಹಕ್ಕಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲಿದೆ

ಯಾವುದೇ ಸರಕು ಮತ್ತು ಸೇವಾ ನ್ಯೂನತೆ, ಬಳಕೆದಾರರ ಸಮಸ್ಯೆ, ಬಳಕೆದಾರರ ದಾರಿ ತಪ್ಪಿಸುವ ಜಾಹೀರಾತು, ಬಳಕೆದಾರರ ನ್ಯಾಯಾಲಯದ ಮೂಲಕ ಪರಿಹಾರ ಕಂಡುಕೊಳ್ಳಲು ಸಹಾಯ ಹೀಗೆ ಹಲವಾರು ವಿಚಾರಗಳಲ್ಲಿ ಅನಿಕೇತನ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು  ಹಂಚಿಕೊಳ್ಳಲು ಅವಕಾಶವಿದೆ ಎಂದು ಅನಿಕೇತನ ಎಡ್ಯುಕೇಷನ್ ಚಾರಿಟಬಲ್ ಟ್ರಸ್ಟ್ ನ ಅದ್ಯಕ್ಷರು ಮತ್ತು ವಕೀಲರಾದ ಕೃಷ್ಣಪ್ರಸಾದ್ ನಡ್ಸಾರ್ ತಿಳಿಸಿದ್ದಾರೆ.

.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…