tamanvi
ರಾಜ್ಯ ವಾರ್ತೆ

ರಾಜ್ಯದಲ್ಲಿ ಹಕ್ಕಿಜ್ವರ  ಅಲರ್ಟ್ ಘೋಷಣೆ

ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಹೊರ ರಾಜ್ಯಗಳಿಂದ ಕೋಳಿ, ಮೊಟ್ಟೆಗಳ ಆಮದು ಮಾಡಿಕೊಳ್ಳದಂತೆ ನಿಷೇಧಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಬೇರೆ ರಾಜ್ಯಗಳಲ್ಲಿಯೂ ಸೋಂಕು ಹರಡುವ ಭೀತಿಯಿಂದ ಕೊಳಿ, ಮೊಟ್ಟೆ ಆಮದಿಗೆ ನಿಷೇಧ ಹೇರಲಾಗಿದೆ. ಬೀದರ್, ಬಳ್ಳಾರಿ, ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವ್ಯಾಪಾರಗಳ ಮೇಲೆ ನಿಗಾ ವಹಿಸಲಾಗಿದ್ದು, ಹೊರ  ರಾಜ್ಯಗಳಿಂದ ಬರುವ ಕೋಳಿ, ಮೊಟ್ಟೆಗಳಿಗೆ ನಿರ್ಬಂಧ ವಿಧಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…