ಕರಾವಳಿಸ್ಥಳೀಯ

ಸುಳ್ಯದಲ್ಲಿ ಬಸ್‌ ಬೈಕ್ ಅಪಘಾತ ಪ್ರಕರಣ: ಶಿಕ್ಷಕ ನಿಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ :ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

chennai-shopping
maithri

ಇಂದು ಮಾ 01 ರಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರ ಪತ್ನಿ ಸುಳ್ಯ ಸಿ ಎ ಬ್ಯಾಂಕ್ ಸಿಬ್ಬಂದಿ ಚಂದ್ರಿಕಾ ಮಗಳು ಮನ್ವಿತ ರವರನ್ನು ಅಗಲಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 163