ಸ್ಥಳೀಯ

ಮರಾಟಿ ಯುವ ಟ್ರೋಫಿ 2025ರ ಆಮಂತ್ರಣ ಪತ್ರ ಬಿಡುಗಡೆ

ಮರಾಟಿ ಯುವ ಟ್ರೋಫಿ 2025ರ ಆಮಂತ್ರಣ ಪತ್ರವನ್ನು ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮರಾಟಿ ಯುವ ಟ್ರೋಫಿ 2025ರ ಆಮಂತ್ರಣ ಪತ್ರವನ್ನು ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದಲ್ಲಿ ಬಿಡುಗಡೆಗೊಳಿಸಲಾಯಿತು.

maithri

ಏಪ್ರಿಲ್ 27ರಂದು ನಡೆಯುವ ಕ್ರಿಕೆಟ್ ಪಂದ್ಯದ ಆಮಂತ್ರಣವನ್ನು ಮರಾಟಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಪೂವಪ್ಪ ನಾಯ್ಕ್ ಕುಂಞಕುಮೇರು, ಸಂಘದ ನಿಕಟಪೂರ್ವ ಅಧ್ಯಕ್ಷ ಮಂಜುನಾಥ್ ನಾಯ್ಕ್ ಎನ್.ಎಸ್. ಉಪ್ಪಳಿಗೆ, ಮಾಜಿ ಅಧ್ಯಕ್ಷರೂ ಯುವ ವೇದಿಕೆಯ ಉಸ್ತುವಾರಿಗಳಾದ ರಾಮಚಂದ್ರ ನಾಯ್ಕ್ ಕೇಪುಳು, ಅಶೋಕ್ ನಾಯ್ಕ್ ಬಲ್ನಾಡು ಬಿಡುಗಡೆ ಗೊಳಿಸಿದರು.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಪೂವಪ್ಪ ನಾಯ್ಕ್ ಕುಂಞಕುಮೇರು ಶುಭಹಾರೈಸಿದರು.

ಮರಾಟಿ ಟ್ರೋಫಿ -2025 ಕ್ರೀಡಾ ಸಮಿತಿಯ ಸಂಚಾಲಕ ಈಶ್ವರ ಮಿತ್ತಡ್ಕ, ಅಧ್ಯಕ್ಷ ರವೀಶ್ ತಾರಿಗುಡ್ಡೆ, ಉಪಾಧ್ಯಕ್ಷ ಅಶೋಕ್ ನಾಯ್ಕ್ ಸೊರಕೆ, ಮರಾಟಿ ಯುವ ವೇದಿಕೆಯ ಅಧ್ಯಕ್ಷ ವಸಂತ ಆರ್ಯಾಪು, ಉಪಾಧ್ಯಕ್ಷ ನವೀನ್ ಕುಮಾರ್ ಕೆ, ಮಾಜಿ ಅಧ್ಯಕ್ಷ ವೆಂಕಪ್ಪ ಬರೆಪ್ಪಾಡಿ, ಆಮಂತ್ರಣ ಪತ್ರಿಕೆಯನ್ನು ವಿನ್ಯಾಸ ಮಾಡಿದ ಯುವ ವೇದಿಕೆಯ ನಿಕಟಪೂರ್ವ ಕಾರ್ಯದರ್ಶಿಗಳೂ ಮೇಶಾ ಗ್ರಾಫಿಕ್ಸ್ ಪಾಣಾಜೆ ಇದರ ಮಾಲೀಕರು ಗಂಗಾಧರ ಪಾಣಾಜೆ, ಮರಾಟಿ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ಮಠಂತಬೆಟ್ಟು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124