Gl harusha
ಸ್ಥಳೀಯ

ಉಪಖಜಾನೆಯ ಸಹಾಯಕ ನಿರ್ದೇಶಕರನ್ನು ಸನ್ಮಾನಿಸಿದ ಪುತ್ತೂರು ಸರ್ಕಾರಿ ನೌಕರರ ಸಂಘ

ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

Pashupathi
akshaya college

ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ಕಾರ್ಯಾಧ್ಯಕ್ಷ ಹರಿ ಪ್ರಕಾಶ್ ಬೈಲಾಡಿ, ಹಿರಿಯ ಉಪಾಧ್ಯಕ್ಷ ರವಿಚಂದ್ರ, ನಾಗೇಶ್, ಚಂದ್ರಶೇಖರ ನಾಯ್ಕ, ಪ್ರಮೋದ್ ಕುಮಾರ್, ಕವಿತಾ, ಸುಲೋಚನಾ, ಆಶಾ, ನೌಕರರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…