ಸ್ಥಳೀಯ

ಉಪಖಜಾನೆಯ ಸಹಾಯಕ ನಿರ್ದೇಶಕರನ್ನು ಸನ್ಮಾನಿಸಿದ ಪುತ್ತೂರು ಸರ್ಕಾರಿ ನೌಕರರ ಸಂಘ

ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

chennai-shopping
maithri

ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ಕಾರ್ಯಾಧ್ಯಕ್ಷ ಹರಿ ಪ್ರಕಾಶ್ ಬೈಲಾಡಿ, ಹಿರಿಯ ಉಪಾಧ್ಯಕ್ಷ ರವಿಚಂದ್ರ, ನಾಗೇಶ್, ಚಂದ್ರಶೇಖರ ನಾಯ್ಕ, ಪ್ರಮೋದ್ ಕುಮಾರ್, ಕವಿತಾ, ಸುಲೋಚನಾ, ಆಶಾ, ನೌಕರರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122