tamanvi
ಸ್ಥಳೀಯ

ಉಪಖಜಾನೆಯ ಸಹಾಯಕ ನಿರ್ದೇಶಕರನ್ನು ಸನ್ಮಾನಿಸಿದ ಪುತ್ತೂರು ಸರ್ಕಾರಿ ನೌಕರರ ಸಂಘ

D_shiva_bhat
ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

maithri

ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ಕಾರ್ಯಾಧ್ಯಕ್ಷ ಹರಿ ಪ್ರಕಾಶ್ ಬೈಲಾಡಿ, ಹಿರಿಯ ಉಪಾಧ್ಯಕ್ಷ ರವಿಚಂದ್ರ, ನಾಗೇಶ್, ಚಂದ್ರಶೇಖರ ನಾಯ್ಕ, ಪ್ರಮೋದ್ ಕುಮಾರ್, ಕವಿತಾ, ಸುಲೋಚನಾ, ಆಶಾ, ನೌಕರರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125