ಸ್ಥಳೀಯ

ಉಪಖಜಾನೆಯ ಸಹಾಯಕ ನಿರ್ದೇಶಕರನ್ನು ಸನ್ಮಾನಿಸಿದ ಪುತ್ತೂರು ಸರ್ಕಾರಿ ನೌಕರರ ಸಂಘ

ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

maithri

ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ಕಾರ್ಯಾಧ್ಯಕ್ಷ ಹರಿ ಪ್ರಕಾಶ್ ಬೈಲಾಡಿ, ಹಿರಿಯ ಉಪಾಧ್ಯಕ್ಷ ರವಿಚಂದ್ರ, ನಾಗೇಶ್, ಚಂದ್ರಶೇಖರ ನಾಯ್ಕ, ಪ್ರಮೋದ್ ಕುಮಾರ್, ಕವಿತಾ, ಸುಲೋಚನಾ, ಆಶಾ, ನೌಕರರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124