tamanvi
ಸ್ಥಳೀಯ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ|  ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಚರ್ಚೆ

D_shiva_bhat
ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಈ ಬಾರಿಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಹಿತೇಶ್ ಸಿಂಗ್,ಕಾರ್ಯದರ್ಶಿ ಪಿ ಸಿ ಜಾಫರ್ (ಬಜೆಟ್)ಪ್ರಧಾನ ಕಾರ್ಯದರ್ಶಿ ಎಂ ಟಇ ವೇಜು ( ವೆಚ್ಚ) ಇವರ ಜೊತೆ ಶಾಸಕರು ಸುದೀರ್ಘ ಮಾತುಕತೆ ನಡೆಸಿದ್ದಾರೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಇಲಾಖೆಯ ಅಧಿಕಾರಿಗಳ ಮುತುವರ್ಜಿಯೂ ಅಗತ್ಯವಾಗಿದ್ದು ಇದಕ್ಕಾಗಿ ಆರ್ಥಿಕ ಇಲಾಖೆಯ ಪ್ರಮುಖ ಅಧಿಕಾರಿಗಳ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ. ಪ್ರತ್ಯೇಕ ಪ್ರತ್ಯೇಕವಾಗಿ ಭೇಟಿಯಾಗಿ ಅವರೊಡನೆ ಚರ್ಚೆ ನಡೆಸಿದ್ದಾರೆ.

ಮೆಡಿಕಲ್ ಕಾಲೇಜು ಪ್ರಾರಂಭವಾಗುವ ಮುನ್ನ ೩೦೦ಬೆಡ್‌ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕ ಕಾಲೇಜು ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಇದಕ್ಕಾಗಿ ೩೦೦ ಕೋಟಿ ಅನುದಾನವನ್ನು ಸರಕಾರ ಶೀಘ್ರ ಬಿಡುಗಡೆಮಾಡಲಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125