tamanvi
ಸ್ಥಳೀಯ

ಚಾಲಕನಿಗೆ ಲೋ ಬಿಪಿ, ರಿಕ್ಷಾ ಪಲ್ಟಿ: ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ನಡೆದಿದೆ.

maithri

ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರು ಮಾ. 3ರ ರಾತ್ರಿ ಗಂಟೆ 9ರ ಸುಮಾರಿಗೆ ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿತ್ತು. ಚಾಲಕ ವಿವೇಕಾನಂದ ಅವರು ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ.

ತಕ್ಷಣ ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126