Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
ಸ್ಥಳೀಯ

ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Shakthi News
April 10, 2025
0
Facebook7WhatsApp2 XTelegram
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.
ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.

ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

“ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.

ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.

ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲೂರಾಯ ಮತ್ತು ಶರತ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:diamondsgoldJewell'skeshava prasadKrishna narayanalogomuliyaputturnewsramesh aravindsilver
Facebook7WhatsApp2 XTelegram
Previous Article

ಕೆದಿಲ:  ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!

Next Article

ಅಕ್ಷಯ ಕಾಲೇಜಿನಲ್ಲಿ'ಅಕ್ಷಯ ವೈಭವ' ಫ್ಯಾಶನ್ ಶೋ | ‍ಫ್ಯಾಶನ್ ಅನ್ನು ಭಿನ್ನ ರೀತಿಯಲ್ಲಿ ಪರಿಚಯಿಸುತ್ತಿದೆ ಅಕ್ಷಯ ಕಾಲೇಜು: ಬಲರಾಂ ಆಚಾರ್ಯ

Shakthi News

What's your reaction?

  • 22
    94c
  • 22
    94cc
  • 22
    ai technology
  • 21
    ajjavara
  • 21
    alwas
  • 21
    apology
  • 20
    artificial intelegence
  • 20
    avg
  • 20
    bihar minister
  • 19
    bjp
  • 19
    bjp leader
  • 19
    bjp national president
  • 18
    bt ranjan
  • 18
    co-operative
  • 18
    coastal
  • 17
    crime
  • 17
    crime news
  • 17
    cyclothon
  • 16
    darmasthala
  • 16
    death news
  • 16
    dust bin
  • 15
    education
  • 15
    fraud
  • 15
    gl
  • 14
    gods own country
  • 14
    gold
  • 14
    google for education
  • 13
    independence
  • 13
    jewel
  • 13
    jewellers
  • 12
    jnana vikasa
  • 12
    karnataka state
  • 12
    kerala village
  • 11
    kukke - kollur temple
  • 11
    lokayuktha
  • 11
    lokayuktha raid
  • 10
    manipal
  • 10
    minister krishna bairegowda
  • 10
    mla ashok rai
  • 9
    mohan alwa
  • 9
    mudubidre
  • 9
    nidana news
  • 8
    nirvathu mukku
  • 8
    nitin nabin
  • 7
    police
  • 7
    ptr tahasildar
  • 7
    puttur
  • 6
    puttur news
  • 6
    puttur tahasildar
  • 6
    republic
  • 5
    revenue
  • 5
    revenue department
  • 5
    revenue minister
  • 4
    school
  • 4
    senior citizen
  • 4
    silver
  • 3
    society
  • 3
    sowmya
  • 3
    students
  • 2
    tahasildar
  • 2
    tahasildar absconded
  • 2
    teachers
  • 1
    tour
  • 1
    trending
  • 1
    udupi
  • 0
    wastage

Related Posts

giridhar
ಸ್ಥಳೀಯ
590
125

ಕಾಂಗ್ರೆಸ್ ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ; ಇದೀಗ ಶಾಸಕರಿಂದ ತನ್ನ ಬಗ್ಗೆಯೇ ಹಣ ತೆಗೆದುಕೊಂಡಿದ್ದಾನೆಂದು ಊಹಾಪೋಹ ಸೃಷ್ಟಿ – ಗಿರಿಧರ್ ನಾಯ್ಕ್

by Shakthi News
June 30, 2026

ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ…

mla
ಸ್ಥಳೀಯ
109
22

ಗೂಡ್ಸ್ ವಾಹನ ಚಾಲಕರಿಗೆ ಪೊಲೀಸರಿಂದ ತೊಂದರೆ – ಶಾಸಕ ಅಶೋಕ್ ರೈ ದೂರು | ಬಡ ವಾಹನ ಚಾಲಕರ ಮೇಲೆ ವೃಥಾ ಕೇಸು ಮಾಡದಂತೆ ಪೊಲೀಸರಿಗೆ ಸೂಚನೆ

by Shakthi News
June 30, 2026

ಪುತ್ತೂರು: ಪುತ್ತೂರು ಸೇರಿದಂತೆ ಗ್ರಾಮಾಂತರ ಭಾಗದಲ್ಲಿರುವ ಗೂಡ್ಸ್ ವಾಹನಗಳಾದ ಪಿಕಪ್ ಹಾಗೂ…

mla
ಸ್ಥಳೀಯ
142
28

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

by Shakthi News
June 28, 2026

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

help
ಸ್ಥಳೀಯ
65
13

ಸಂಕಷ್ಟದಲ್ಲಿದ್ದ ಮಹಿಳೆಗೆ ಪುತ್ತೂರು ಬಿಲ್ಲವ ಬ್ರಿಗೇಡ್’ನಿಂದ ಧನಸಹಾಯ

by Shakthi News
July 3, 2026

ದಾರಂದಕುಕ್ಕು ನಿವಾಸಿ ಜಯಂತಿ (ದಿ.  ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ…

santhe
ಸ್ಥಳೀಯ
903
192

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

by Shakthi News
June 10, 2026

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

banner
ಸ್ಥಳೀಯ
439
94

ವಾಣಿಜ್ಯ ಸಂಕೀರ್ಣದ ಮುಂದೆ ಬ್ಯಾನರ್: ಗ್ರಾಪಂಗೆ ದೂರು | ತಕ್ಷಣ ತೆರವುಗೊಳಿಸಲು ಸೂಚನೆ: ಪಿಡಿಓ

by Shakthi News
June 12, 2026

ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂತೂರು ಕೆಳಗಿನ ಪೇಟೆಯಲ್ಲಿ ರಸ್ತೆ ಬದಿಯ ವಾಣಿಜ್ಯ…

ಸ್ಥಳೀಯ
403
86

ಸೋರುವ ಸೂರಿಗೆ ಟಾರ್ಪಲ್ ಹೊದಿಕೆ! ಬಿಜೆಪಿಯ 112ನೇ ಬೂತ್’ನಿಂದ ಜನಮೆಚ್ಚುವ ಕಾರ್ಯ!

by Shakthi News
June 14, 2026

ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರಿನ ಮುದರ ಅವರ ಮನೆ ಛಾವಣಿಗೆ ಬಿಜೆಪಿ 112ನೇ ಬೂತ್…

road
ಸ್ಥಳೀಯ
433
93

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

by Shakthi News
June 15, 2026

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

manja-baidya
ಸ್ಥಳೀಯ
63
13

ಪುತ್ತೂರಿನಲ್ಲಿ ಬಿಲ್ಲವ ಬ್ರಿಗೇಡ್ ಅಸ್ತಿತ್ವಕ್ಕೆ: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಪುತ್ಥಳಿ ನಿರ್ಮಿಸಲು ಶಾಸಕ ಅಶೋಕ್ ರೈಯವರಿಗೆ ಮನವಿ

by Shakthi News
June 16, 2026

ಪುತ್ತೂರು: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯ ಅವರ ಪುತ್ಥಳಿ…

skdrdp
ಸ್ಥಳೀಯ
45
8

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸಭೆಯಲ್ಲಿ ತಂಬಾಕು ವಿರೋಧಿ ದಿನ ಆಚರಣೆ

by Shakthi News
June 26, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಾಲಿಂಗೇಶ್ವರ ಒಕ್ಕೂಟದ ತ್ರೈಮಾಸಿಕ ಸಭೆ ಪುತ್ತೂರು ಯೋಜನಾ…

PreviousNext1 of 125
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಧಾರ್ಮಿಕ

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ 

by Shakthi News
February 18, 2025
75
15

ಹೊಸ ಸುದ್ದಿಗಳು

ರೋಟರಿ ಕ್ಲಬ್ ಪುತ್ತೂರು ಯುವ ಪದ ಸ್ವೀಕಾರ ಸಮಾರಂಭ – ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ. | ತಾಲೂಕಿನ ವಿದ್ಯಾರ್ಥಿನಿಯರಿಗಾಗಿ ‘ಸುವಿಧಾ ಸಖಿ’ ಯೋಜನೆ ಘೋಷಿಸಿದ ಅಧ್ಯಕ್ಷೆ

ರೋಟರಿ ಕ್ಲಬ್ ಪುತ್ತೂರು ಯುವ ಪದ ಸ್ವೀಕಾರ ಸಮಾರಂಭ – ಅಧ್ಯಕ್ಷೆಯಾಗಿ ವಚನ…

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಭಾನುವಾರ…

jammu

ಉಗ್ರರ ವೈಭವೀಕರಿಸಿದ ಜಮ್ಮು – ಕಾಶ್ಮೀರದ ಸರ್ಕಾರಿ ಶಾಲಾ ಪುಸ್ತಕ: ಆಕ್ರೋಶ!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಒಮರ್ ಅಬ್ದುಲ್ಲಾ ಸರ್ಕಾರವು ಈಗ ಹೊಸದೊಂದು ಭಾರಿ ವಿವಾದಕ್ಕೆ ಸಿಲುಕಿದೆ.…

orphanage

ಹೆಚ್ಚುತ್ತಿವೆ ವೃದ್ಧಾಶ್ರಮಗಳು

ಭಾರತೀಯ ಸಂಸ್ಕೃತಿಯಲ್ಲಿ 'ಮಾತೃ ದೇವೋ ಭವ, ಪಿತೃ ದೇವೋ ಭವ' ಎಂಬ ಉದಾತ್ತ ಭಾವನೆಯಿದೆ.…

boat

ತೀರಕ್ಕೆ ಬಂತು ಸಮುದ್ರದಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿ!

ಸಮುದ್ರದಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೀಡಾಗಿದ್ದ ಮಲ್ಪೆ ನೋಂದಣಿಯ 'ಮಂಜು ಮಾತಾ' ಎಂಬ…

suicide

ಉಪ್ಪಿನಂಗಡಿ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಪೌವತ್ತಿಲ್ ಪದಂಬಳ ನಿವಾಸಿ ಪಿ.ವಿ.ಜೋಸ್ (64) ಅವರು…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In