Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
ಸ್ಥಳೀಯ

ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Shakthi News
April 10, 2025
0
Facebook7WhatsApp2 XTelegram
Avg
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.
ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.

ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

“ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.

ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.

ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲೂರಾಯ ಮತ್ತು ಶರತ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:diamondsgoldJewell'skeshava prasadKrishna narayanalogomuliyaputturnewsramesh aravindsilver
Facebook7WhatsApp2 XTelegram
Previous Article

ಕೆದಿಲ:  ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!

Next Article

ಅಕ್ಷಯ ಕಾಲೇಜಿನಲ್ಲಿ'ಅಕ್ಷಯ ವೈಭವ' ಫ್ಯಾಶನ್ ಶೋ | ‍ಫ್ಯಾಶನ್ ಅನ್ನು ಭಿನ್ನ ರೀತಿಯಲ್ಲಿ ಪರಿಚಯಿಸುತ್ತಿದೆ ಅಕ್ಷಯ ಕಾಲೇಜು: ಬಲರಾಂ ಆಚಾರ್ಯ

Shakthi News

What's your reaction?

  • 22
    94c
  • 22
    94cc
  • 22
    ai technology
  • 21
    ajjavara
  • 21
    alwas
  • 21
    apology
  • 20
    artificial intelegence
  • 20
    avg
  • 20
    bihar minister
  • 19
    bjp
  • 19
    bjp leader
  • 19
    bjp national president
  • 18
    bt ranjan
  • 18
    co-operative
  • 18
    coastal
  • 17
    crime
  • 17
    crime news
  • 17
    cyclothon
  • 16
    darmasthala
  • 16
    death news
  • 16
    dust bin
  • 15
    education
  • 15
    fraud
  • 15
    gl
  • 14
    gods own country
  • 14
    gold
  • 14
    google for education
  • 13
    independence
  • 13
    jewel
  • 13
    jewellers
  • 12
    jnana vikasa
  • 12
    karnataka state
  • 12
    kerala village
  • 11
    kukke - kollur temple
  • 11
    lokayuktha
  • 11
    lokayuktha raid
  • 10
    manipal
  • 10
    minister krishna bairegowda
  • 10
    mla ashok rai
  • 9
    mohan alwa
  • 9
    mudubidre
  • 9
    nidana news
  • 8
    nirvathu mukku
  • 8
    nitin nabin
  • 7
    police
  • 7
    ptr tahasildar
  • 7
    puttur
  • 6
    puttur news
  • 6
    puttur tahasildar
  • 6
    republic
  • 5
    revenue
  • 5
    revenue department
  • 5
    revenue minister
  • 4
    school
  • 4
    senior citizen
  • 4
    silver
  • 3
    society
  • 3
    sowmya
  • 3
    students
  • 2
    tahasildar
  • 2
    tahasildar absconded
  • 2
    teachers
  • 1
    tour
  • 1
    trending
  • 1
    udupi
  • 0
    wastage

Related Posts

power_problem
ಸ್ಥಳೀಯ
643
135

ಕಬಕ ಗ್ರಾಮದಲ್ಲಿ ನಿನ್ನೆಯಿಂದ ಕರೆಂಟಿಲ್ಲ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ!! | ಕೆಲವೇ ಗಂಟೆಯಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಲಿದೆ: ಮೆಸ್ಕಾಂ ಕಾರ್ಯಪಾಲಕ ಅಭಿಯಂತರ

by Shakthi News
June 2, 2026

ಪುತ್ತೂರು: ಸೋಮವಾರ ಸಂಜೆ ಸುರಿದ ಭಾರೀ ಗಾಳಿ – ಮಳೆಗೆ ಕಬಕ ಗ್ರಾಮದಲ್ಲಿ ವಿದ್ಯುತ್…

ಸ್ಥಳೀಯ
409
88

ಕಬಕದಲ್ಲಿ ಕಳೆದ 32 ಗಂಟೆಯಿಂದ ಕತ್ತಲೆ ಭಾಗ್ಯ: ಬೆಳಿಗ್ಗೆ 10 ಗಂಟೆಗೆ ಮೆಸ್ಕಾಂಗೆ ಮುತ್ತಿಗೆ!!

by Shakthi News
June 2, 2026

ಪುತ್ತೂರು: ಕಬಕ, ಪೋಳ್ಯ, ಕೊಡಿಪ್ಪಾಡಿ ಭಾಗದಲ್ಲಿ ಕಳೆದ 32 ಗಂಟೆಯಿಂದ ವಿದ್ಯುತ್ ಇಲ್ಲ. ಬುಧವಾರ…

puthila
ಸ್ಥಳೀಯ
132
26

ಡಾ. ವಿಘ್ನೇಶ್ವರ ಅವರಿಗೆ ಸಹಾಯಧನ ನೀಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್

by Shakthi News
June 2, 2026

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವರ ಅವರ ವೈದ್ಯಕೀಯ ಚಿಕಿತ್ಸೆಗಾಗಿ…

ಸ್ಥಳೀಯ
52
11

ಮುಂಜಾನೆ ವೇಳೆಗೆ ವಿದ್ಯುತ್ ಸರಬರಾಜು: ಮೆಸ್ಕಾಂ ಕಚೇರಿ ಮುತ್ತಿಗೆ ವಾಪಾಸ್! ಲೈನ್’ಮ್ಯಾನ್ ಕೊರತೆ ನೀಗಿಸಲು ಗ್ರಾಮಸ್ಥರಿಂದ ಒತ್ತಾಯ!!

by Shakthi News
June 3, 2026

ಪುತ್ತೂರು: ಕಬಕ, ಪಡ್ನೂರು, ಕೊಡಿಪ್ಪಾಡಿ ಭಾಗದಲ್ಲಿ ಉಂಟಾಗಿದ್ದ ವಿದ್ಯುತ್ ವ್ಯತ್ಯಯ ಇಂದು…

laxmi
ಸ್ಥಳೀಯ
124
25

ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ | ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ

by Shakthi News
May 2, 2026

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ…

ಸ್ಥಳೀಯ
125
25

ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿ ನಮನ ಮತ್ತು ತಾಳಮದ್ದಳೆ 

by Shakthi News
December 22, 2024

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ…

aryapu-society
ಸ್ಥಳೀಯ
101
20

ಮೇ 25ರಂದು ಆರ್ಯಾಪು ಸೊಸೈಟಿಯಲ್ಲಿ ಸಹಕಾರ ಸಂಜೀವಿನಿ ವಿಮೆ ಯೋಜನೆ ಉದ್ಘಾಟನೆ | ಪ್ರೀಮಿಯಂ ಮೊತ್ತ, ನಿಬಂಧನೆಗಳ ಬಗ್ಗೆ ವಿವರಿಸಿದ್ದಾರೆ ಹೆಚ್. ಮಹಮ್ಮದಾಲಿ

by Shakthi News
May 22, 2026

ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರ ಸಂಜೀವಿನಿ ವಿಮೆ…

ಕರಾವಳಿ
25
4

ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಚಾಲಕನ  ಶವ ಪತ್ತೆ!

by Shakthi News
October 17, 2024

ಮರವಂತೆ ಬೀಚ್ ಬದಿಯ ವರಾಹ ಸ್ವಾಮಿ ದೇವಸ್ಥಾನದ ಎದುರಿನ ಹೆದ್ದಾರಿಯಲ್ಲಿ ತಾಂತ್ರಿಕ ದೋಷದ ಕಾರಣ 6…

ಸ್ಥಳೀಯ
1,455
310

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

by Shakthi News
July 3, 2025

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕರಾವಳಿ
11
2

ಮಕ್ಕಳ ಮೇಲಾಗುವ ಯಾವುದೇ ದೌರ್ಜನ್ಯವೂ ಶಿಕ್ಷಾರ್ಹ: ನ್ಯಾ. ಅಭಯ್ ಧನಪಾಲ್ ಚೌಗುಲೆ

by Shakthi News
July 15, 2024

ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ‌ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು…

PreviousNext1 of 124
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಅಪಘಾತ

ಸಂಟ್ಯಾರ್: ಬಸ್ – ಕಾರ್ ಅಪಘಾತ!

by Shakthi News
January 17, 2026
316
70

ಹೊಸ ಸುದ್ದಿಗಳು

gl

ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬ | ವಿಶೇಷ ಸಂಭ್ರಮದಿಂದ…

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ…

jaya-karnataka

ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ…

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್…

hgs

ನಾಳೆ ಶ್ರೀಧರಾಭಿವಂದನ | ಡಾ. ಎಚ್.ಜಿ. ಶ್ರೀಧರ್ ಅವರಿಗೆ ಶಿಷ್ಯವೃಂದ, ಪುತ್ತೂರು…

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್‌.ಜಿ. ಶ್ರೀಧರ ಅವರಿಗೆ ಅವರ…

dvs

ರಾಜ್ಯಸಭೆ, ರಾಜ್ಯಪಾಲರ ಜವಾಬ್ದಾರಿ ಕೊಟ್ಟರೆ ವಹಿಸಿಕೊಳ್ಳುವೆ: ಡಿ.ವಿ.ಎಸ್ | ರಾಜ್ಯ…

ಪುತ್ತೂರು: ರಾಜಕಾರಣದಲ್ಲಿ ಪ್ರತಿ ನಿಮಿಷವೂ ಪ್ರಾಮುಖ್ಯ. ಹಾಗಾಗಿ ಮಧ್ಯಾಹ್ನ ಮತ್ತೆ ಬೆಂಗಳೂರಿಗೆ…

ashoka

ಪಾಪನಾಶಿನಿ ಹೊಳೆಗೆ ಜಾನುವಾರು ಅವಶೇಷ ಎಸೆದ ಪ್ರಕರಣ – ಆರೋಪಿ ಅಶೋಕ ಬಂಧನ!

ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In