Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
ಸ್ಥಳೀಯ

ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Shakthi News
April 10, 2025
0
Facebook7WhatsApp2 XTelegram
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.
ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.

ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

“ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.

ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.

ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲೂರಾಯ ಮತ್ತು ಶರತ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:diamondsgoldJewell'skeshava prasadKrishna narayanalogomuliyaputturnewsramesh aravindsilver
Facebook7WhatsApp2 XTelegram
Previous Article

ಕೆದಿಲ:  ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!

Next Article

ಅಕ್ಷಯ ಕಾಲೇಜಿನಲ್ಲಿ'ಅಕ್ಷಯ ವೈಭವ' ಫ್ಯಾಶನ್ ಶೋ | ‍ಫ್ಯಾಶನ್ ಅನ್ನು ಭಿನ್ನ ರೀತಿಯಲ್ಲಿ ಪರಿಚಯಿಸುತ್ತಿದೆ ಅಕ್ಷಯ ಕಾಲೇಜು: ಬಲರಾಂ ಆಚಾರ್ಯ

Shakthi News

What's your reaction?

  • 22
    94c
  • 21
    94cc
  • 21
    ai technology
  • 21
    ajjavara
  • 20
    alwas
  • 20
    apology
  • 20
    artificial intelegence
  • 19
    avg
  • 19
    bihar minister
  • 19
    bjp
  • 18
    bjp leader
  • 18
    bjp national president
  • 18
    bt ranjan
  • 17
    co-operative
  • 17
    coastal
  • 17
    crime
  • 17
    crime news
  • 16
    cyclothon
  • 16
    darmasthala
  • 16
    death news
  • 15
    dust bin
  • 15
    education
  • 15
    fraud
  • 14
    gl
  • 14
    gods own country
  • 14
    gold
  • 13
    google for education
  • 13
    independence
  • 13
    jewel
  • 12
    jewellers
  • 12
    jnana vikasa
  • 12
    karnataka state
  • 11
    kerala village
  • 11
    kukke - kollur temple
  • 11
    lokayuktha
  • 10
    lokayuktha raid
  • 10
    manipal
  • 10
    minister krishna bairegowda
  • 9
    mla ashok rai
  • 9
    mohan alwa
  • 9
    mudubidre
  • 8
    nidana news
  • 8
    nirvathu mukku
  • 8
    nitin nabin
  • 7
    police
  • 7
    ptr tahasildar
  • 7
    puttur
  • 6
    puttur news
  • 6
    puttur tahasildar
  • 6
    republic
  • 5
    revenue
  • 5
    revenue department
  • 5
    revenue minister
  • 4
    school
  • 4
    senior citizen
  • 4
    silver
  • 3
    society
  • 3
    sowmya
  • 3
    students
  • 2
    tahasildar
  • 2
    tahasildar absconded
  • 2
    teachers
  • 1
    tour
  • 1
    trending
  • 1
    udupi
  • 0
    wastage

Related Posts

street-dog
ಸ್ಥಳೀಯ
216
43

ಪಡೀಲ್: ಮಹಿಳೆಯ ಮೇಲೆರಗಿದ ಬೀದಿನಾಯಿಗಳು!!

by Shakthi News
March 13, 2026

ಪುತ್ತೂರು: ಪಾದಚಾರಿ ಮಹಿಳೆಯೋರ್ವರ ಮೇಲೆ ಬೀದಿನಾಯಿ ದಾಳಿ ನಡೆಸಿದ ಘಟನೆ ಪುತ್ತೂರಿನ ಪಡೀಲ್ –…

rohini
ಸ್ಥಳೀಯ
54
11

ರೋಹಿಣಿ ನೆಹರುನಗರ ಅವರಿಗೆ ಶಿವಶರಣೆ ಗಂಗಾಬಿಕೆ ಪುರಸ್ಕಾರ

by Shakthi News
March 9, 2026

ಪುತ್ತೂರು: ಎಂ.ಪಿ. ರೋಹಿಣಿ ರಾಘವ ಆಚಾರ್ಯ ಅವರಿಗೆ ಬೆಂಗಳೂರಿನಲ್ಲಿ ಶಿವ ಶರಣೆ ಗಂಗಾಬಿಕೆ…

sanmana
ಸ್ಥಳೀಯ
358
78

ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ

by Shakthi News
March 4, 2026

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…

‌ ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಸ್ಥಳೀಯ
250
59

‌ ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ

by Shakthi News
March 6, 2026

ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…

ಪುತ್ತೂರು: ನಾಳೆ ಇಲ್ಲೆಲ್ಲಾ ಇರಲ್ಲ ಕರೆಂಟ್!!
ಸ್ಥಳೀಯ
983
209

ಪುತ್ತೂರು: ನಾಳೆ ಇಲ್ಲೆಲ್ಲಾ ಇರಲ್ಲ ಕರೆಂಟ್!!

by Shakthi News
February 25, 2026

ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಫೆ. 26ರಂದು ಪುತ್ತೂರಿನ ಹಲವು ಕಡೆ ವಿದ್ಯುತ್…

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ
ಸ್ಥಳೀಯ
166
34

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ

by Shakthi News
March 5, 2026

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು…

ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಸ್ಥಳೀಯ
412
88

ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ

by Shakthi News
March 3, 2026

ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…

ಸ್ಥಳೀಯ
139
28

ಡಾ. ಯದುರಾಜ್, ಡಾ. ಜೈನಾಬ ಸುನು ಆಲಿ, ಡಾ. ಅಜಯ್ ಅವರಿಗೆ ಸನ್ಮಾನ | ವಿಶೇಷ ಚೇತನರ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರಿಂದ ಗೌರವ

by Shakthi News
March 7, 2026

ಪುತ್ತೂರು ಹಾಗೂ ಕಡಬ ತಾಲೂಕು ವಿಕಲ ಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ
ಸ್ಥಳೀಯ
55
11

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

by Shakthi News
March 5, 2026

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಸ್ಥಳೀಯ
86
17

ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

by Shakthi News
March 6, 2026

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು…

PreviousNext1 of 122
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಅಪರಾಧ

ಮಂಗಳೂರು: ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ | ಮೂವರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ

by Shakthi News
February 1, 2025
411
88

ಹೊಸ ಸುದ್ದಿಗಳು

cng

ಮಾ. 15ರಂದು ಬನ್ನೂರು ಡಂಪಿಂಗ್ ಯಾರ್ಡ್’ನಲ್ಲಿ ಸಿಬಿಜಿ ಘಟಕ ಲೋಕಾರ್ಪಣೆ

ಪುತ್ತೂರು: ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಎಲ್ ಎಲ್ ಪಿ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಸ್ವಚ್ಚ ಭಾರತ್…

new-chennai-shopping

ಇಲ್ಲಿ ನೀವೇನೆ ಖರೀದಿಸಿದ್ರೂ 180 ರೂಪಾಯಿ ಮಾತ್ರ!! ಮಾ. 15ರಿಂದ ಪುತ್ತೂರಿನಲ್ಲಿ…

ಪುತ್ತೂರು: ಪುತ್ತೂರಿನ ಶಾಪಿಂಗ್ ಪ್ರಿಯರಿಗೆ ವಿಶೇಷ ಸರ್ಪ್ರೈಸ್‌! ಗೃಹೋಪಯೋಗಿ ವಸ್ತುಗಳ ವಿಶಾಲ…

prabhu's

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು…

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

vishwas-shenoy

ಇಂಧನ ಕೊರತೆ ಇಲ್ಲ: ಸಾರ್ವಜನಿಕರು ಆತಂಕಪಡಬೇಡಿ | ಆಲ್ ಇಂಡಿಯಾ ಪೆಟ್ರೋಲಿಯಂ…

ಪುತ್ತೂರು: ದೇಶದಲ್ಲಿ ಇಂಧನದ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ ಅನಿಲ…

shirady

ಗುಂಡ್ಯದಲ್ಲಿ ಬಸ್ – ಕಾರು ಭೀಕರ ಅಪಘಾತ: ಮೂವರು ದಾರುಣ ಮೃತ್ಯು!!

ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಢಿಕ್ಕಿಯಾಗಿ ಮೂವರು…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In