Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
ಸ್ಥಳೀಯ

ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Shakthi News
April 10, 2025
0
Facebook7WhatsApp2 XTelegram
GL
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.
ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.

ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

“ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.

ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.

ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲೂರಾಯ ಮತ್ತು ಶರತ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:diamondsgoldJewell'skeshava prasadKrishna narayanalogomuliyaputturnewsramesh aravindsilver
Facebook7WhatsApp2 XTelegram
Previous Article

ಕೆದಿಲ:  ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!

Next Article

ಅಕ್ಷಯ ಕಾಲೇಜಿನಲ್ಲಿ'ಅಕ್ಷಯ ವೈಭವ' ಫ್ಯಾಶನ್ ಶೋ | ‍ಫ್ಯಾಶನ್ ಅನ್ನು ಭಿನ್ನ ರೀತಿಯಲ್ಲಿ ಪರಿಚಯಿಸುತ್ತಿದೆ ಅಕ್ಷಯ ಕಾಲೇಜು: ಬಲರಾಂ ಆಚಾರ್ಯ

Shakthi News

What's your reaction?

  • 18
    94c
  • 17
    94cc
  • 17
    ai technology
  • 17
    alwas
  • 17
    apology
  • 16
    artificial intelegence
  • 16
    avg
  • 16
    bihar minister
  • 15
    bjp
  • 15
    bjp leader
  • 15
    bjp national president
  • 14
    bt ranjan
  • 14
    co-operative
  • 14
    coastal
  • 13
    crime news
  • 13
    darmasthala
  • 13
    death news
  • 12
    dust bin
  • 12
    education
  • 12
    gl
  • 11
    gods own country
  • 11
    google for education
  • 11
    independence
  • 10
    jewellers
  • 10
    jnana vikasa
  • 10
    karnataka state
  • 9
    kerala village
  • 9
    lokayuktha
  • 9
    lokayuktha raid
  • 8
    manipal
  • 8
    minister krishna bairegowda
  • 8
    mla ashok rai
  • 7
    mohan alwa
  • 7
    mudubidre
  • 7
    nidana news
  • 6
    nirvathu mukku
  • 6
    nitin nabin
  • 6
    ptr tahasildar
  • 5
    puttur
  • 5
    puttur news
  • 5
    puttur tahasildar
  • 4
    revenue
  • 4
    revenue department
  • 4
    revenue minister
  • 3
    school
  • 3
    society
  • 3
    sowmya
  • 2
    students
  • 2
    tahasildar
  • 2
    tahasildar absconded
  • 1
    teachers
  • 1
    tour
  • 1
    udupi
  • 0
    wastage

Related Posts

kumar-pernaje
ಸ್ಥಳೀಯ
57
11

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಲಯನ್ಸ್ ಪುತ್ತೂರು ಕಾವಿನಲ್ಲಿ ಗ್ರಾಮೀಣ ಸಾಧಕ ಪುರಸ್ಕಾರ

by Shakthi News
January 2, 2026

ಕಾವು: ಲಯನ್ಸ್ ಕ್ಲಬ್ ಎಂದಾಗ  ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದು ಇತ್ತು…

sangeetha
ಸ್ಥಳೀಯ
31
6

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ, ಪ್ರಶಸ್ತಿ ಪ್ರಧಾನ

by Shakthi News
December 8, 2025

ವಿಟ್ಲ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ವಿಟ್ಲ…

puthila-prayer
ಸ್ಥಳೀಯ
276
63

ಬ್ಯಾನರಿಗೆ ಹಾನಿ: ಬಲ್ನಾಡು ದೈವಸ್ಥಾನದಲ್ಲಿ ಪ್ರಾರ್ಥನೆ

by Shakthi News
November 22, 2025

ಪುತ್ತೂರು: ಬ್ಯಾನರಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಶನಿವಾರ ಸೀಯಾಳ…

tp
ಸ್ಥಳೀಯ
125
25

ದರ್ಬೆಯಲ್ಲಿ 5.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ ತಾಲೂಕು ಪಂಚಾಯತ್ ಕಚೇರಿ | ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ಕುಮಾರ್ ರೈ

by Shakthi News
December 13, 2025

ಪುತ್ತೂರು: 5.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಪಂಚಾಯತ್ ನೂತನ ಕಚೇರಿ…

save
ಸ್ಥಳೀಯ
457
98

ಒಂಟಿ ಮಹಿಳೆಯ ರಕ್ಷಣೆ – ಪುನರ್ವಸತಿ! ಮಹಿಳಾ ಪೊಲೀಸ್ ಠಾಣೆ, ಶಿಶು ಅಭಿವೃದ್ಧಿ ಇಲಾಖೆ ಸಹಕಾರದಿಂದ ರೋಟರಿ ಕ್ಲಬ್ ಪುತ್ತೂರು ಯುವ ಕಾರ್ಯಾಚರಣೆ

by Shakthi News
December 18, 2025

ಪುತ್ತೂರು: ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ…

ಸ್ಥಳೀಯ
448
98

ಅಶೋಕ ಜನಮನದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ | ಆಸ್ಪತ್ರೆಗೆ ಭೇಟಿ‌ ನೀಡಿದ ಶಾಸಕ ಅಶೋಕ್ ರೈ

by Shakthi News
October 21, 2025

ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ…

ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್
ಸ್ಥಳೀಯ
131
26

ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್

by Shakthi News
October 14, 2025

ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ…

ಸ್ಥಳೀಯ
266
61

ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!

by Shakthi News
April 25, 2025

ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ…

ಸ್ಥಳೀಯ
112
22

ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ |  ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ

by Shakthi News
February 16, 2025

ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…

ಸ್ಥಳೀಯ
93
20

ತಾಲೂಕು ಗಣರಾಜ್ಯೋತ್ಸವ ಪ್ರಶಸ್ತಿ:  ಉಮೇಶ್ ನಾಯಕ್, ಭಾಗ್ಯೇಶ  ರೈ  ಆಯ್ಕೆ

by Shakthi News
January 26, 2025

ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ತಾಲೂಕು ಆಡಳಿತ ವತಿಯಿಂದ ನಡೆಯುವ  ತಾಲೂಕು ಮಟ್ಟದ…

PreviousNext1 of 119
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಕರಾವಳಿ

ಪೆರುವಾಯಿ: ಹಾವು ಕಚ್ಚಿ ಸುರೇಶ್ ನಾಯ್ಕ್ ಸಾವು

by Shakthi News
November 18, 2024
9
2

ಹೊಸ ಸುದ್ದಿಗಳು

ivan

ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರಿಗೆ ಅಭಿನಂದನೆ…

ಬೆಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ ನಡೆಸಿದ ರಾಜ್ಯದ…

supreme

ಬೀದಿನಾಯಿಗಳ ನಿರ್ವಹಣೆಯ ಅರ್ಜಿ: ಕೋಳಿ, ಆಡು ಜೀವವಲ್ಲವೇ ಎಂದು ಪ್ರಶ್ನಿಸಿದ…

ಹೊಸದಿಲ್ಲಿ: ಬೀದಿನಾಯಿಗಳ ನಿರ್ವಹಣೆ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯ…

kuriya

ಕಡಿದ ವಿದ್ಯುತ್ ತಂತಿಗೆ ಬಲಿಯಾಯ್ತು 900 ಅಡಿಕೆ ಗಿಡ!

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು, 900ರಷ್ಟು ಅಡಿಕೆ ಗಿಡಗಳು ಸುಟ್ಟುಕರಕಲಾದ ಘಟನೆ ಪುತ್ತೂರಿನ…

vishwakarma

ಜ. 11: ಅಂತರ್ ಜಿಲ್ಲಾ ಮಟ್ಟದ ವಿಶ್ವಕರ್ಮ ಕ್ರೀಡೋತ್ಸವ

ಪುತ್ತೂರು: ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಜ. 11ರಂದು ಬೆಳಿಗ್ಗೆ 9ರಿಂದ ವಿಶ್ವಕರ್ಮ…

gangadhar-acharya

ಗಂಗಾಧರ ಆಚಾರ್ಯ ನಿಧನ!

ಉಪ್ಪಿನಂಗಡಿ: ಹಳೆನೇರೆಂಕಿ ಗ್ರಾಮದ ಪಾತ್ರ ಮಾಡಿ ನಿವಾಸಿ ಗಂಗಾಧರ ಆಚಾರ್ಯ (64 ವ) ಜ. 5ರಂದು ಮಂಗಳೂರಿನ…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In