ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಕಾಲೇಜು ಆವರಣದಲ್ಲೇ ಆ್ಯಸಿಡ್ ದಾಳಿ! | ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
What's your reaction?
Related Posts
ಜಿಲ್ಲಾಧಿಕಾರಿಯಾಗಿದ್ದ ಇಬ್ರಾಹಿಂ ಅವರ ಸಹೋದರನಿಂದ ಅಕ್ರಮ ಪೆಟ್ರೋಲ್ ಪಂಪ್!! ಲೋಕಾಯುಕ್ತಕ್ಕೆ ದೂರು ನೀಡುವ ಸಿದ್ಧತೆಯಲ್ಲಿ ಸಾರ್ವಜನಿಕರು!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ನಿವೃತ್ತ ಅಧಿಕಾರಿ ಇಬ್ರಾಹಿಂ ಅವರ ಸಹೋದರ…
ನಾರಾಯಣ ಗುರುಗಳ ಅಪಹಾಸ್ಯ ಮಾಡಲು ಮಹಮ್ಮದಾಲಿ ಯಾರು? ವಿಶ್ವಗುರುವಿನ ನಿಂದನೆ ಹಿಂದೆ ಷಡ್ಯಂತ್ರವಿದೆ: ಬಿಜೆಪಿ
ಪುತ್ತೂರು: ಧರ್ಮಸ್ಥಳದ ವಿಚಾರದಲ್ಲಿ ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ…
ನಾರಾಯಣ ಗುರುಗಳಿಗೆ ಅವಮಾನವಾಗಿದ್ದರೆ ರಾಜಕೀಯ ಸನ್ಯಾಸತ್ವ: ಮಹಮ್ಮದಾಲಿ | ಸ್ವಯಂಘೋಷಿತ ನಾಯಕ ಎನ್ನುವವರು ಚುನಾವಣೆ ಗೆದ್ದು ತೋರಿಸಲಿ!!
ಪುತ್ತೂರು: ತನ್ನ ವಿರುದ್ಧದ ದುಷ್ಟಕೂಟದಿಂದ ಸುಪಾರಿ ಪಡೆದುಕೊಂಡು ಆರ್.ಸಿ. ನಾರಾಯಣ್ ಹೇಳಿಕೆ…
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ…
ಸ್ಥಳಾಂತರ ಭಾಗ್ಯ ಕಳೆದುಕೊಂಡ ಪುತ್ತೂರು ಮಹಿಳಾ ಪೊಲೀಸ್ ಠಾಣೆ!!
ಬೆಂಗಳೂರು ಪುತ್ತೂರು: ಪುತ್ತೂರಿನಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಪ್ರಸ್ತುತ ಸ್ಥಳದಿಂದ…
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು!
ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ಥಾಪಿತ ಪರಶುರಾಮನ ಪ್ರತಿಮೆಗೆ ಸಂಬಂಧಿಸಿದ ಕಾಂಗ್ರೆಸ್ ಮುಖಂಡ…
ಕಬಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ
ಕಬಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಶೌರ್ಯ ವಿಪತ್ತು…
ಮೆಸ್ಕಾಂನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ, ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ…
ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ಇಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು…
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…