ಕರಾವಳಿಸ್ಥಳೀಯ

ಚಾಲಕ ಇಸಾಕ್ ನೇಣು ಬಿಗಿದು ಆತ್ಮಹತ್ಯೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ : ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿಯ ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾ 04 ರಂದು ವರದಿಯಾಗಿದೆ.

chennai-shopping
maithri

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಪೈಚಾರ್‌ ಮೂಲದ ನಿವಾಸಿ ಲಾರಿ ಚಾಲಕ ಇಸಾಕ್ ಎಂದು ಗುರುತಿಸಲಾಗಿದೆ.

ಮಾ 2 ರಂದು ರೆಸಿಡೆನ್ಸಿಗೆ ಬಂದಿದ್ದರು. 4ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 163