ಸ್ಥಳೀಯ

ಎಸಿ ಕಚೇರಿಯಲ್ಲೇ ಸಿಬ್ಬಂದಿಯನ್ನು ತರಾಟೆಗೆತ್ತಿಕೊಂಡ ಶಾಸಕರು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.

chennai-shopping
maithri

ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.

ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.

ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122