ಸ್ಥಳೀಯ

ಎಸಿ ಕಚೇರಿಯಲ್ಲೇ ಸಿಬ್ಬಂದಿಯನ್ನು ತರಾಟೆಗೆತ್ತಿಕೊಂಡ ಶಾಸಕರು!!

Saraswathi

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.

maithri

ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.

ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.

ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 125