ಸ್ಥಳೀಯ

ಯುನೈನ್ ಆಟೋ ಲಿಂಕ್ಸ್ ಮಾಲಕರಾಗಿದ್ದ ಉಸ್ಮಾನ್ ಹೃದಯಾಘಾತದಿಂದ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಮಾ 6ರಂದು ಹೃದಯಾಘಾತದಿಂದ ನಿಧನರಾದರು

ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರ ನಡೆಸುತ್ತಿದ್ದ ಅವರು, ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಆಟೋ ಲಿಂಕ್ಸ್ ಮಾಲಕರಾಗಿದ್ದರು.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 119