tamanvi
ಸ್ಥಳೀಯ

ಯುನೈನ್ ಆಟೋ ಲಿಂಕ್ಸ್ ಮಾಲಕರಾಗಿದ್ದ ಉಸ್ಮಾನ್ ಹೃದಯಾಘಾತದಿಂದ ನಿಧನ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಮಾ 6ರಂದು ಹೃದಯಾಘಾತದಿಂದ ನಿಧನರಾದರು

maithri

ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರ ನಡೆಸುತ್ತಿದ್ದ ಅವರು, ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಆಟೋ ಲಿಂಕ್ಸ್ ಮಾಲಕರಾಗಿದ್ದರು.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126