Gl
ಸ್ಥಳೀಯ

ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಶಾಂತಿಗೋಡು ನಿವಾಸಿ, ಮೆಕ್ಯಾನಿಕ್ ಪ್ರಸಾದ್ (27) ಚಿಕಿತ್ಸೆ ಫಲಕಾರಿಯಾಗದೇ ಮಾ. 6ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

Pashupathi

ಫೆ. 29ರಂದು ಪರ್ಲಡ್ಕ ಬೈಪಾಸ್ ಬಳಿ ಅಪಘಾತ ಸಂಭವಿಸಿತ್ತು.

akshaya college

ಶಾಂತಿಗೋಡು ಗ್ರಾಮದ ಬೀರ್ಮನಕಜೆ ನಿವಾಸಿಯಾಗಿರುವ ಇವರು, ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೇಜೊಂದರಲ್ಲಿ ಮೆಕಾನಿಕ್ ಆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…