ಸ್ಥಳೀಯ

ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ ಮೃತ್ಯು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಶಾಂತಿಗೋಡು ನಿವಾಸಿ, ಮೆಕ್ಯಾನಿಕ್ ಪ್ರಸಾದ್ (27) ಚಿಕಿತ್ಸೆ ಫಲಕಾರಿಯಾಗದೇ ಮಾ. 6ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ಫೆ. 29ರಂದು ಪರ್ಲಡ್ಕ ಬೈಪಾಸ್ ಬಳಿ ಅಪಘಾತ ಸಂಭವಿಸಿತ್ತು.

ಶಾಂತಿಗೋಡು ಗ್ರಾಮದ ಬೀರ್ಮನಕಜೆ ನಿವಾಸಿಯಾಗಿರುವ ಇವರು, ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೇಜೊಂದರಲ್ಲಿ ಮೆಕಾನಿಕ್ ಆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122