tamanvi
ಸ್ಥಳೀಯ

ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಶಾಂತಿಗೋಡು ನಿವಾಸಿ, ಮೆಕ್ಯಾನಿಕ್ ಪ್ರಸಾದ್ (27) ಚಿಕಿತ್ಸೆ ಫಲಕಾರಿಯಾಗದೇ ಮಾ. 6ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಫೆ. 29ರಂದು ಪರ್ಲಡ್ಕ ಬೈಪಾಸ್ ಬಳಿ ಅಪಘಾತ ಸಂಭವಿಸಿತ್ತು.

ಶಾಂತಿಗೋಡು ಗ್ರಾಮದ ಬೀರ್ಮನಕಜೆ ನಿವಾಸಿಯಾಗಿರುವ ಇವರು, ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೇಜೊಂದರಲ್ಲಿ ಮೆಕಾನಿಕ್ ಆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 130