ಕರಾವಳಿಸ್ಥಳೀಯ

ಇಹಲೋಕ ತ್ಯಜಿಸಿದ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’ ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ.

core technologies

ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು. ಒಂದು ವರ್ಷ ಪ್ರಾಯದ ಬಸವನನ್ನು ದೇವರಿಗೆ ಹರಕೆ ರೂಪದಲ್ಲಿ ಒಪ್ಪಿಸಲಾಗಿತ್ತು. ಶಂಕರ ಎಂದು ನಾಮಕರಣ ಮಾಡಲಾಗಿತ್ತು.

akshaya college

ಕೆಲವು ದಿನಗಳ ಹಿಂದೆ ಶಂಕರನನ್ನು ಆರೈಕೆಗಾಗಿ ಕೆದ್ದಳಿಕೆಗೆ ಕೊಂಡೊಯ್ಯಲಾಗಿತ್ತು. ಶಿವರಾತ್ರಿಗೆ ಕೆಲವೇ ದಿನಗಳಿರುವಾಗ ಶಂಕರ ಮೃತಪಟ್ಟಿದ್ದು, ಅಂತಿಮ ಸಂಸ್ಕಾರ ಕೆದ್ದಳಿಕೆಯಲ್ಲಿ ನೆರವೇರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…

1 of 147