ಕರಾವಳಿಸ್ಥಳೀಯ

ಇಹಲೋಕ ತ್ಯಜಿಸಿದ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’ ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ.

chennai-shopping
maithri

ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು. ಒಂದು ವರ್ಷ ಪ್ರಾಯದ ಬಸವನನ್ನು ದೇವರಿಗೆ ಹರಕೆ ರೂಪದಲ್ಲಿ ಒಪ್ಪಿಸಲಾಗಿತ್ತು. ಶಂಕರ ಎಂದು ನಾಮಕರಣ ಮಾಡಲಾಗಿತ್ತು.

ಕೆಲವು ದಿನಗಳ ಹಿಂದೆ ಶಂಕರನನ್ನು ಆರೈಕೆಗಾಗಿ ಕೆದ್ದಳಿಕೆಗೆ ಕೊಂಡೊಯ್ಯಲಾಗಿತ್ತು. ಶಿವರಾತ್ರಿಗೆ ಕೆಲವೇ ದಿನಗಳಿರುವಾಗ ಶಂಕರ ಮೃತಪಟ್ಟಿದ್ದು, ಅಂತಿಮ ಸಂಸ್ಕಾರ ಕೆದ್ದಳಿಕೆಯಲ್ಲಿ ನೆರವೇರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 163