Gl jewellers
ಕರಾವಳಿಸ್ಥಳೀಯ

ಇಹಲೋಕ ತ್ಯಜಿಸಿದ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’ ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ.

Pashupathi
Papemajalu garady
Karnapady garady

ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು. ಒಂದು ವರ್ಷ ಪ್ರಾಯದ ಬಸವನನ್ನು ದೇವರಿಗೆ ಹರಕೆ ರೂಪದಲ್ಲಿ ಒಪ್ಪಿಸಲಾಗಿತ್ತು. ಶಂಕರ ಎಂದು ನಾಮಕರಣ ಮಾಡಲಾಗಿತ್ತು.

ಕೆಲವು ದಿನಗಳ ಹಿಂದೆ ಶಂಕರನನ್ನು ಆರೈಕೆಗಾಗಿ ಕೆದ್ದಳಿಕೆಗೆ ಕೊಂಡೊಯ್ಯಲಾಗಿತ್ತು. ಶಿವರಾತ್ರಿಗೆ ಕೆಲವೇ ದಿನಗಳಿರುವಾಗ ಶಂಕರ ಮೃತಪಟ್ಟಿದ್ದು, ಅಂತಿಮ ಸಂಸ್ಕಾರ ಕೆದ್ದಳಿಕೆಯಲ್ಲಿ ನೆರವೇರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…