Gl
ಸ್ಥಳೀಯ

ಪುತ್ತಿಲ ಗಡಿಪಾರು ಪ್ರಕರಣದ ವಿಚಾರಣೆ ಮುಂದೂಡಿಕೆ!

ಬಿಜೆಪಿ ಕಾರ್ಯಕರ್ತ ಅರುಣ್ ಕುಮಾ‌ರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಿಂದೂ ಸಂಘಟನೆಯ ಮುಂಚೂಣಿ ನಾಯಕ ಹಾಗೂ ಬಿಜೆಪಿ ಕಾರ್ಯಕರ್ತ ಅರುಣ್ ಕುಮಾ‌ರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು. ಗಡಿಪಾರಿಗೆ ಸೂಕ್ತ ಹಾಗೂ ಸಮರ್ಪಕ ದಾಖಲೆಗಳನ್ನು ಸಲ್ಲಿಸಲು ಪೊಲೀಸರು ವಿಫಲವಾದ ಕಾರಣ, ಎಸಿಯವರು ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದಾರೆ.

Pashupathi

ವಿಚಾರಣೆ ವೇಳೆ ಅರುಣ್ ಪುತ್ತಿಲ ಅವರ ಪರವಾಗಿ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಅವರು ಹಾಜರಾಗಿ ವಾದ ಮಂಡಿಸಿದರು. ಪುತ್ತಿಲ ಅವರನ್ನು ಗಡಿಪಾರು ಮಾಡಲು ಪೊಲೀಸರು ಒದಗಿಸಿದ ದಾಖಲೆಗಳು ಅಪೂರ್ಣವಾಗಿವೆ ಮತ್ತು ಸಮರ್ಪಕವಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…