ಸ್ಥಳೀಯ

ಪುತ್ತಿಲ ಗಡಿಪಾರು ಪ್ರಕರಣದ ವಿಚಾರಣೆ ಮುಂದೂಡಿಕೆ!

GL
ಬಿಜೆಪಿ ಕಾರ್ಯಕರ್ತ ಅರುಣ್ ಕುಮಾ‌ರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಿಂದೂ ಸಂಘಟನೆಯ ಮುಂಚೂಣಿ ನಾಯಕ ಹಾಗೂ ಬಿಜೆಪಿ ಕಾರ್ಯಕರ್ತ ಅರುಣ್ ಕುಮಾ‌ರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು. ಗಡಿಪಾರಿಗೆ ಸೂಕ್ತ ಹಾಗೂ ಸಮರ್ಪಕ ದಾಖಲೆಗಳನ್ನು ಸಲ್ಲಿಸಲು ಪೊಲೀಸರು ವಿಫಲವಾದ ಕಾರಣ, ಎಸಿಯವರು ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದಾರೆ.

chennai-shopping
maithri

ವಿಚಾರಣೆ ವೇಳೆ ಅರುಣ್ ಪುತ್ತಿಲ ಅವರ ಪರವಾಗಿ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಅವರು ಹಾಜರಾಗಿ ವಾದ ಮಂಡಿಸಿದರು. ಪುತ್ತಿಲ ಅವರನ್ನು ಗಡಿಪಾರು ಮಾಡಲು ಪೊಲೀಸರು ಒದಗಿಸಿದ ದಾಖಲೆಗಳು ಅಪೂರ್ಣವಾಗಿವೆ ಮತ್ತು ಸಮರ್ಪಕವಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123