Gl harusha
ಕರಾವಳಿಸ್ಥಳೀಯ

ಆತ್ಮಹತ್ಯೆಗೆ ಶರಣಾದ ಮೆಡಿಕಲ್ ರೆಪ್!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Pashupathi

ಆತ್ಮಹತ್ಯೆಗೈದ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

akshaya college

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ರೂಂನೊಳಗಿನ ಫ್ಯಾನ್’ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾರೆ.

ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8 ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ರಸ್ತೆ ಹಕ್ಕನ್ನು ಊರ್ಜಿತ ಇಡದೆ ಆಸ್ತಿ ಮಾರಾಟ ಮಾಡುವಂತಿಲ್ಲ: ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶ

ವಿಭಾಗ ಪತ್ರದಲ್ಲಿ ಬಂದಂತಹ ಜಮೀನಿನಲ್ಲಿ ರಸ್ತೆ ಹಕ್ಕನ್ನು ಊರ್ಜಿತ ಇರಿಸಿ ಆ ಬಗ್ಗೆ ಸರಿಯಾದ…

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು,…

ದಾವಣಗೆರೆಯಲ್ಲಿ ಸಂಗೀತ ಶಿಕ್ಷಕಿ ಸವಿತಾ ಕೋಡಂದೂರು ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರದಾನ

70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ…

1 of 102