tamanvi
ಕರಾವಳಿಸ್ಥಳೀಯ

ಆತ್ಮಹತ್ಯೆಗೆ ಶರಣಾದ ಮೆಡಿಕಲ್ ರೆಪ್!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

maithri

ಆತ್ಮಹತ್ಯೆಗೈದ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ರೂಂನೊಳಗಿನ ಫ್ಯಾನ್’ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾರೆ.

ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8 ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174