Gl
ರಾಜ್ಯ ವಾರ್ತೆಸ್ಥಳೀಯ

ರಾಮೇಶ್ವರಂ ಕೆಫೆ ಸ್ಫೋಟ ದ ಆರೋಪಿ ಮಂಗಳೂರು ಸಮುದ್ರದ ಮೂಲಕ ಪರಾರಿ!!?

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬೆಂಗಳೂರಿನಲ್ಲಿ ನಡೆದ ಮಲ್ಲೇಶ್ವರಂ ಕೆಫೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನಿಗಾಗಿ ಪೊಲೀಸರು ರಾಜ್ಯಾದ್ಯಂತ ಹುಡುಕಾಟ ನಡೆಸುತ್ತಿದ್ದಾರೆ.

rachana_rai
Pashupathi
akshaya college

ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ ಸಾಧ್ಯತೆ ಇರುವ ಕಾರಣದಿಂದ ಎನ್.ಐ.ಎ ಅಧಿಕಾರಿಗಳ ಮಾಹಿತಿ ಮೇರೆಗೆ ಮಂಗಳೂರು ಕರಾವಳಿ ಕಾವಲು ಪಡೆ ತಂಡ ಮಂಗಳೂರು ಸಮುದ್ರದಲ್ಲಿ ಓಡಾಡುವ ದೋಣಿ, ಬೋಟ್ ಗಳ ಪರಿಶೀಲನೆ ನಡೆಸುತ್ತಿದ್ದಾರೆ.

pashupathi

ಶಂಕಿತ ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ ಸಾಧ್ಯತೆ ಇರುವ ಕಾರಣದಿಂದ ಎನ್.ಐ.ಎ ಅಧಿಕಾರಿಗಳ ಮಾಹಿತಿ ಮೇರೆಗೆ ಮಂಗಳೂರು ಕರಾವಳಿ ಕಾವಲು ಪಡೆ ತಂಡ ಮಂಗಳೂರು ಸಮುದ್ರದಲ್ಲಿ ಓಡಾಡುವ ದೋಣಿ, ಬೋಟ್ ಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಕರಾವಳಿ ಕಾವಲು ಪಡೆ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಗಳು ಮಂಗಳೂರು ಸಮುದ್ರದಲ್ಲಿ ಓಡಾಡುವ ಪ್ರತಿ ಬೋಟ್, ದೋಣಿಗಳ ತಪಾಸಣೆ ಬಿಗಿಗೊಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 120