ಮಂಗಳೂರು (ಜೂ 20): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ರು. ಈ ವಿಚಾರ ಇದೀಗ ಪೊಲೀಸರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ. ದಕ್ಷಿಣ ಕನ್ನಡ ಎಸ್ಪಿ ಅರುಣ್ (SP Arun) ಅವರಿಗೆ ಕರ್ನಾಟಕ ಹೈಕೋರ್ಟ್ (High Court) ನೋಟಿಸ್ ಜಾರಿ ಮಾಡಿದೆ. ಸೂಕ್ತ ದಾಖಲೆ (Document) ಸಲ್ಲಿಸುವಂತೆ ಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೈಡ್ ತಲೆಬಿಸಿ
ಮಿಡ್ ನೈಟ್ ರೇಡ್ ಪ್ರಕರಣ ದಕ್ಷಿಣ ಕನ್ನಡ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಂಗಳೂರಿನ ಹಿರಿಯ ಅರ್.ಎಸ್.ಎಸ್ ಮುಖಂಡರ ಮನೆಗಳ ಮೇಲೆ ಪೊಲೀಸರು ಮಧ್ಯರಾತ್ರಿಗಳಲ್ಲಿ ತೆರಳಿ ಪರಿಶೀಲನೆ ಮಾಡಿದ್ರು. ಪೊಲೀಸರ ಈ ಕ್ರಮ ಖಂಡಿಸಿ ಹಿಂದೂಪರ ಮುಖಂಡರು ಪ್ರತಿಭಟನೆ ನಡೆಸಿದ ದೂರ ಸಹ ನೀಡಿದ್ರು.
ಪೊಲೀಸರಿಗೆ ಹೈಕೋರ್ಟ್ ತಾಕೀತು
ಈ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸಿ, ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್
Related Posts
ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್…
ಗಾನ ಕೋಗಿಲೆಯ ವಿರಹ ಗಾನ! ವಿಚ್ಛೇದನದ ಮೊರೆ ಹೋದ ಗಾಯಕಿ ಅಖಿಲಾ
ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ದಾಂಪತ್ಯದಲ್ಲಿ ಬಿರುಕು ಮೂಡಿದೆ.…
ಸೈಕಲ್ ಜಾಥಾ; ವಿಧಾನಸೌಧದ ಮೆಟ್ಟಿಲ ಮೇಲೆ ಬಿದ್ದುಬಿಟ್ಟ ಡಿಕೆ ಶಿವಕುಮಾರ್!!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾ…
ಅಶೋಕಣ್ಣ ನಮ್ಮ ಮನೆ ಸೋರುತಿದೆ! ವಿದ್ಯಾರ್ಥಿನಿಯ ಅಳಲು ಆಲಿಸಿದ ಶಾಸಕ ಅಶೋಕ್ ರೈ
ಪುತ್ತೂರು: ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ…
ಉಪ್ಪಿನಂಗಡಿ: ಕುಮಾರಧಾರಾ ನದಿ ದಡದಲ್ಲಿ ಮೊಸಳೆ ಪತ್ತೆ!!
ಪವಿತ್ರ ಕುಮಾರಧಾರಾ ನದಿಯ ದಡದಲ್ಲಿ ಬುಧವಾರ ಸಂಜೆ ಬೃಹತ್ ಮೊಸಳೆಯೊಂದು ಕಾಣಿಸಿಕೊಂಡು,…
ಸೌಂದರ್ಯದ ತಾಜಾತನಕ್ಕೆ ಇನ್ನೊಂದು ಹೆಸರೇ ರಚನಾ ರೈ ಮೇಕಪ್ ಆ್ಯಂಡ್ ಹೇರ್ |ಸಮರ್ಥ ಬ್ಯೂಟಿಷಿಯನ್’ಗಳ ತಯಾರು ಮಾಡುವ ತರಬೇತಿ ಕೇಂದ್ರವಾಗಿಯೂ ಸೈ
ಪುತ್ತೂರು: ಸೌಂದರ್ಯ ಸದಾ ತಾಜಾ ಆಗಿರಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ? ಸದಾ ಕಾಲ ಸೌಂದರ್ಯವತಿ…
ಪುತ್ತೂರಲ್ಲಿ ಕುಮಾರ್ ಪೆರ್ನಾಜೆ – ಸೌಮ್ಯ ದಂಪತಿಗೆ ಗಾನಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆಯಲ್ಲಿ ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರಧಾನ
ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ…
ಬೀರಮಲೆ ಬೆಟ್ಟ ಪ್ರಜ್ಞಾ ಆಶ್ರಮದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು…
ಪುತ್ತೂರು ಸರಕಾರಿ ಆಸ್ಪತ್ರೆ ನೌಕರರಿಗೆ ಹೆಚ್ಚುತ್ತಿದೆ ಸಾರ್ವಜನಿಕರ ಕಿರುಕುಳ! ತುರ್ತು ಸಭೆ ಕರೆದು ಪರಿಹಾರದತ್ತ ಮುಖ ಮಾಡಿದ ಆರೋಗ್ಯ ರಕ್ಷಾ ಸಮಿತಿ!
ಸಾರ್ವಜನಿಕ ಸರಕಾರಿ ಆಸ್ಪತ್ರೆ ಪುತ್ತೂರು ಇಲ್ಲಿನ ನೌಕರರಿಗೆ ಸಾರ್ವಜನಿಕರ ಬೈಗುಳ…
ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕಿನಲ್ಲಿ ದ.ಕ ಜಿಲ್ಲಾ ಸಹಕಾರಿ ಸಂಘಗಳ ಉಪ…