ಮಂಗಳೂರು (ಜೂ 20): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ರು. ಈ ವಿಚಾರ ಇದೀಗ ಪೊಲೀಸರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ. ದಕ್ಷಿಣ ಕನ್ನಡ ಎಸ್ಪಿ ಅರುಣ್ (SP Arun) ಅವರಿಗೆ ಕರ್ನಾಟಕ ಹೈಕೋರ್ಟ್ (High Court) ನೋಟಿಸ್ ಜಾರಿ ಮಾಡಿದೆ. ಸೂಕ್ತ ದಾಖಲೆ (Document) ಸಲ್ಲಿಸುವಂತೆ ಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೈಡ್ ತಲೆಬಿಸಿ
ಮಿಡ್ ನೈಟ್ ರೇಡ್ ಪ್ರಕರಣ ದಕ್ಷಿಣ ಕನ್ನಡ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಂಗಳೂರಿನ ಹಿರಿಯ ಅರ್.ಎಸ್.ಎಸ್ ಮುಖಂಡರ ಮನೆಗಳ ಮೇಲೆ ಪೊಲೀಸರು ಮಧ್ಯರಾತ್ರಿಗಳಲ್ಲಿ ತೆರಳಿ ಪರಿಶೀಲನೆ ಮಾಡಿದ್ರು. ಪೊಲೀಸರ ಈ ಕ್ರಮ ಖಂಡಿಸಿ ಹಿಂದೂಪರ ಮುಖಂಡರು ಪ್ರತಿಭಟನೆ ನಡೆಸಿದ ದೂರ ಸಹ ನೀಡಿದ್ರು.
ಪೊಲೀಸರಿಗೆ ಹೈಕೋರ್ಟ್ ತಾಕೀತು
ಈ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸಿ, ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್
What's your reaction?
- 4894c
- 4894cc
- 47ai technology
- 46ajjavara
- 46alwas
- 45apology
- 44artificial intelegence
- 43avg
- 43belthangady-provocative-speech-case-conviction
- 42bihar minister
- 41bjp
- 41bjp leader
- 40bjp national president
- 39bt ranjan
- 39co-operative
- 38coastal
- 37Court convicts accused in provocative speech case
- 36crime
- 36crime news
- 35cyclothon
- 34darmasthala
- 34death news
- 33dust bin
- 32education
- 32fraud
- 31gl
- 30gods own country
- 29gold
- 29google for education
- 28independence
- 27jewel
- 27jewellers
- 26jnana vikasa
- 25karnataka state
- 25kerala village
- 24kukke - kollur temple
- 23lokayuktha
- 22lokayuktha raid
- 22Mangalore
- 21manipal
- 20minister krishna bairegowda
- 20mla ashok rai
- 19mohan alwa
- 18mudubidre
- 18nidana news
- 17nirvathu mukku
- 16nitin nabin
- 15police
- 15ptr tahasildar
- 14puttur
- 13puttur news
- 13puttur tahasildar
- 12republic
- 11revenue
- 11revenue department
- 10revenue minister
- 9school
- 8senior citizen
- 8silver
- 7society
- 6sowmya
- 6students
- 5tahasildar
- 4tahasildar absconded
- 4teachers
- 3tour
- 2trending
- 1udupi
- 1wastage
Related Posts
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ 20ರ ಹರೆಯದ ಯುವಕ ಮೃತ್ಯು
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು…
ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್ಮೀಟ್ ತಡೆ ಯತ್ನ ..!!
ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್ಮೀಟ್ ನಡೆಸಲು ಆಗಮಿಸಿದ್ದ…
ಎಡಮಂಗಲ: ಗ್ರಾಮ ಸಹಾಯಕ ನೇಣಿಗೆ ಶರಣು; ಸಾವಿಗೆ ಕಾರಣ ನಿಗೂಢ
ಕಡಬ: ಕಂದಾಯ ಇಲಾಖೆಯ ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ…
ಕಾವು: ಅನಾರೋಗ್ಯದಿಂದ ಬಳಲುತ್ತಿರುವ ಈಶ್ವರ ಆಚಾರ್ಯರಿಗೆ ಪುತ್ತಿಲ ಪರಿವಾರದಿಂದ ವೈದ್ಯಕೀಯ ನೆರವು
ಪುತ್ತೂರು: ಮಾಡ್ನೂರು ಗ್ರಾಮದ ಅಶ್ವತ್ತಡಿ ನಿವಾಸಿ, ವಿದ್ಯುತ್ ಗುತ್ತಿಗೆದಾರರಾಗಿದ್ದ ಈಶ್ವರ…
ದ.ಕ.: ಕೌಟುಂಬಿಕ ಕಲಹ – ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ; ಆರೋಪಿ ಆಸ್ಪತ್ರೆಗೆ ದಾಖಲು
ಬೆಳ್ಳಾರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಗೆ…
ಪುತ್ತೂರು ಚಲೋದಲ್ಲಿ ದ್ವೇಷ ಘೋಷಣೆ, ಪ್ರಚೋದನಕಾರಿ ಭಾಷಣ ಆರೋಪ: ಪೊಲೀಸರಿಗೆ ದೂರು
ಪುತ್ತೂರು: ಆಗಸ್ಟ್ 31ರಂದು ನಡೆದ ‘ಪುತ್ತೂರು ಚಲೋ’ ವೇಳೆ ದ್ವೇಷಪೂರಿತ ಘೋಷಣೆಗಳು ಹಾಗೂ…
ಕಡಬ: ತಡರಾತ್ರಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ – 37 ಪ್ರಯಾಣಿಕರು ಪಾರು
ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಡರಾತ್ರಿ…
ಪುತ್ತೂರು: (ಸೆ.05) ಪ್ರಜಾಸೇವೆ ಆಂದೋಲನ ಸಭೆ..!!
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ…
ಪುತ್ತೂರು: ಇನ್ನು ಮುಂದೆ ಪ್ರತೀ ಸೋಮವಾರ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಗೆ ಗಂಜಿ–ಚಟ್ಟಿ..!
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಗೆ ಅಹವಾಲು ಸಲ್ಲಿಸಲು ಬರುವ ಸಾರ್ವಜನಿಕರಿಗೆ…
ಅ.17ರಂದು ಪುತ್ತೂರಿನಲ್ಲಿ ‘ಪಿಲಿಗೊಬ್ಬು 2026’: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ…


















