Gl
ಕರಾವಳಿಸ್ಥಳೀಯ

ಹಿರಿಯ ಪತ್ರಕರ್ತ ನಾವುಜಿರೆ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ನಾ’ವುಜಿರೆ’ ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

Pashupathi

ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

akshaya college

ಶಿಕ್ಷಕರಾಗಿ ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಉತ್ತಮ ಪಾಂಡಿತ್ಯ ಹೊಂದಿದ್ದರು. ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ತಾಲೂಕು ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಹಲವು ಪ್ರಶಸ್ತಿ ಗೌರವಗಳು ಲಭಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113