Gl harusha
ಕರಾವಳಿಸ್ಥಳೀಯ

ಕಾರಿಂಜದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು.

srk ladders
Pashupathi

ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್, ಪದ್ಯಾಣ ಜಯರಾಮ್ ಭಟ್ ಸಹಕರಿಸಿದರು.

ಅರ್ಥದಾರಿಗಳಾಗಿ ಜಬ್ಬಾರ್ ಸಮೋ, ವಿನಾಯಕ ಭಟ್ ಗಾಳಿಮನೆ, ದಿವಾಕರ ಆಚಾರ್ಯ, ನಾ. ಕಾರಂತ ಪೆರಾಜೆ, ಚಾರ ಪ್ರದೀಪ್ ಹೆಬ್ಬಾರ್ ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ