tamanvi
ಕರಾವಳಿಸ್ಥಳೀಯ

ಕಾರಿಂಜದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು.

maithri

ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್, ಪದ್ಯಾಣ ಜಯರಾಮ್ ಭಟ್ ಸಹಕರಿಸಿದರು.

ಅರ್ಥದಾರಿಗಳಾಗಿ ಜಬ್ಬಾರ್ ಸಮೋ, ವಿನಾಯಕ ಭಟ್ ಗಾಳಿಮನೆ, ದಿವಾಕರ ಆಚಾರ್ಯ, ನಾ. ಕಾರಂತ ಪೆರಾಜೆ, ಚಾರ ಪ್ರದೀಪ್ ಹೆಬ್ಬಾರ್ ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174