ಸ್ಥಳೀಯ

ಅಳಕೆಮಜಲು ನಿವಾಸಿ ಸರೋಜಿನಿ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಳಕೆಮಜಲು ನಿವಾಸಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

akshaya college

ಇವರು ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ರಮೇಶ್ ಆಚಾರ್ಯ ಅವರ ಸಹೋದರಿ.

ಮೃತರು ಪತಿ ಬಾಬು ಆಚಾರ್ಯ, ಪುತ್ರ ಪ್ರಸಾದ್, ಪುತ್ರಿ ಪ್ರತಿಭಾ, ಸೊಸೆ ಗೀತಾ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115