tamanvi
ಸ್ಥಳೀಯ

ಅಳಕೆಮಜಲು ನಿವಾಸಿ ಸರೋಜಿನಿ ನಿಧನ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಳಕೆಮಜಲು ನಿವಾಸಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಇವರು ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ರಮೇಶ್ ಆಚಾರ್ಯ ಅವರ ಸಹೋದರಿ.

ಮೃತರು ಪತಿ ಬಾಬು ಆಚಾರ್ಯ, ಪುತ್ರ ಪ್ರಸಾದ್, ಪುತ್ರಿ ಪ್ರತಿಭಾ, ಸೊಸೆ ಗೀತಾ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 130