ಸ್ಥಳೀಯ

ಅಳಕೆಮಜಲು ನಿವಾಸಿ ಸರೋಜಿನಿ ನಿಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಳಕೆಮಜಲು ನಿವಾಸಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

maithri

ಇವರು ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ರಮೇಶ್ ಆಚಾರ್ಯ ಅವರ ಸಹೋದರಿ.

ಮೃತರು ಪತಿ ಬಾಬು ಆಚಾರ್ಯ, ಪುತ್ರ ಪ್ರಸಾದ್, ಪುತ್ರಿ ಪ್ರತಿಭಾ, ಸೊಸೆ ಗೀತಾ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123