Gl
ಸ್ಥಳೀಯ

ದ.ಕ., ಉಡುಪಿ: ನಾಳೆಯಿಂದ (ಮಾ.12) ರಮಝಾನ್ ಉಪವಾಸ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪವಿತ್ರ ರಮಝಾನ್‌ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ನಡೆಯಲಿದೆ.

rachana_rai
Pashupathi
akshaya college
Balakrishna-gowda

ಮಾ. 12ರಿಂದ ಅಂದರೆ ಮಂಗಳವಾರದಿಂದಲೇ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್‌.ಎಂ. ರಶೀದ್‌ ಹಾಜಿ ತಿಳಿಸಿದ್ದಾರೆ.

pashupathi

ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಬಳ್ ಅಲ್ ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100