
ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯಿಂದ ಸಾಮೂಹಿಕ ಯೋಗ ಶಿವನಮಸ್ಕಾರ, ಶಿವಷ್ಟೋತ್ತರ ಶತನಾಮಾನಿ ಪಠಣೆ
ಪುತ್ತೂರು: ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯಿಂದ ಶಿವರಾತ್ರಿ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಷ್ಟೋತ್ತರ ಶತನಾಮಾನಿ ಪಠಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ವತಿಯಿಂದ ಮುಂಜಾನೆ 5ರಿಂದ ಆರಂಭವಾದ ಕಾರ್ಯಕ್ರಮ ಬೆಳಗ್ಗೆ 7.30ಕ್ಕೆ ಸಮಾಪನಗೊಂಡಿತು.
ಮುಖ್ಯ ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೆಂಕಟೇಶ್ ಸುಬ್ರಹ್ಮಣ್ಯ ಭಟ್, ಜಿಲ್ಲಾ ಲೆಕ್ಕ ಪತ್ರ ಪ್ರಮುಖ್ ಶಿವಪ್ರಸಾದ್, ತಾಲೂಕು ಶಿಕ್ಷಣ ಪ್ರಮುಖ್ ಗಣೇಶ್, ಹಿರಿಯ ಶಿಕ್ಷಕ ಸುರೇಂದ್ರ, ನಗರ ಸಂಘಟನಾ ಪ್ರಮುಖ್ ವೀಣಾ ಇವರು ಉಪಸ್ಥಿತಿಯಲ್ಲಿ ದೀಪ ಪ್ರಜ್ವಲನೆ ಮಾಡಲಾಯಿತು.
ನಂತರ ಭಜನೆ, ಹಾಗೂ 11 ಸುತ್ತಿನ ಏಕಾದಶ ರುದ್ರ ನಮಸ್ಕಾರ ಮತ್ತು ಶಿವಷ್ಟೋತ್ತರ ಶತನಾಮಾನಿ ಪಠಣೆಯ ಮೂಲಕ ಅರ್ಚನೆ ನಡೆಸಲಾಯಿತು.
ಪುತ್ತೂರು ಸೇರಿದಂತೆ ಸುಳ್ಯ, ವಿಟ್ಲದ ಯೋಗ ಬಂಧುಗಳು ಸೇರಿದಂತೆ 413 ಯೋಗ ಬಂದುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಪ್ರಮುಖರಾದ ಲೋಕೇಶ್, ಅನುಪಮಾ ಉಪಸ್ಥಿತರಿದ್ದರು. ಶಿವಷ್ಟೋತ್ತರ ಶತನಾಮಾನಿ ಪಠಣೆಯನ್ನು ಚಂದ್ರಾವತಿ ನಡೆಸಿಕೊಟ್ಟರು.
ಸತೀಶ್ ಪ್ರಾರ್ಥಿಸಿ, ರೀತಾ ಸ್ವಾಗತಿಸಿದರು. ವೀಣಾ ವಂದಿಸಿದರು. ಶ್ರುತಿ ಕಾರ್ಯಕ್ರಮ ನಿರೂಪಿಸಿದರು.
ತಾಲೂಕು ಸಂಚಾಲಕರಾದ ಯೋಗಿಶ್ ಆಚಾರ್ಯ ಮಾರ್ಗದರ್ಶನದಲ್ಲಿ ಕೃಷ್ಣನಂದಾ, ಸುದೇಶ್, ಸುರೇಂದ್ರ, ಭಗವಾನ್ ದಾಸ್, ಸುಂದರ, ಶ್ರೀಧರ್, ಲಕ್ಷ್ಮೀಕಾಂತ್, ಜನಾರ್ಧನ, ಸಂತೋಷ, ರಾಧಾಕೃಷ್ಣ ಶಾಂತಕುಮಾರ್ , ರಮೇಶ್, ಗೋಪಾಲಕೃಷ್ಣ, ಲಲಿತಾ, ಶಶಿಕಲಾ ಮೊದಲಾದವರು ಸಹಕರಿಸಿದರು.
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1belthangady-provocative-speech-case-conviction
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1Court convicts accused in provocative speech case
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್ ಬಂಧನ
ಮಂಗಳೂರು, ಆ.6: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ…
ಆರ್ಯಾಪು ಗ್ರಾಪಂ ಪಿಡಿಓ ಆಗಿ ವಿಲ್ಫ್ರೆಡ್ ರೋಡ್ರಿಗಸ್ ಅಧಿಕಾರ ಸ್ವೀಕಾರ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಪಿಡಿಓ ಆಗಿ ವಿಲ್ಫ್ರೆಡ್ ರೋಡ್ರಿಗಸ್ ಅಧಿಕಾರ…
ವಿಟ್ಲದಲ್ಲಿ ಭೀಕರ ಸಿಲಿಂಡರ್ ಸ್ಫೋಟ| ಗೃಹಿಣಿಯ ಸಮಯಪ್ರಜ್ಞೆಯಿಂದ ಮೂವರು ಪಾರು
ವಿಟ್ಲ: ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಮನೆ ಸಂಪೂರ್ಣ…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆಕ್ಕರೆಯ ಕೃಷ್ಣಪ್ಪ ಅವರಿಗೆ ವೀಲ್ಚೇರ್ ವಿತರಣೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿ…
ನಿಯಂತ್ರಣ ತಪ್ಪಿದ ಲಾರಿ ಅಂಗಡಿಗೆ ನುಗ್ಗಿ ಅವಾಂತರ; ಆಕ್ಟಿವಾ ಜಖಂ
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಅಂಗಡಿಯೊಂದರ ಮುಂದೆ…
ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ
ಪುತ್ತೂರು: ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರಿಯ ಅಧ್ಯಕ್ಷರಾದ ಅಲೋಕ್ ಕುಮಾರ್ ಅವರು ಗುರುವಾರ…
ಭಾರೀ ಮಳೆ ಹಿನ್ನೆಲೆ: ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ನಾಳೆ ರಜೆ
ಮಂಗಳೂರು, ಆ.7: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ…
ಪುತ್ತೂರು: ಇಂದಿನ ತಿರಂಗ ಯಾತ್ರೆಗೆ ವೇದಿಕೆ ಸಿದ್ಧ
ಪುತ್ತೂರಿನಲ್ಲಿ ಇಂದು (ಆಗಸ್ಟ್ 7) ನಡೆಯಲಿರುವ ಬೃಹತ್ 'ತಿರಂಗ ಯಾತ್ರೆ'ಗೆ ಅಂತಿಮ…
ವಿಮ್ ಪುತ್ತೂರು ಕ್ಷೇತ್ರಕ್ಕೆ ಹೊಸ ನಾಯಕತ್ವ: ಝುಹರಾ ಬನ್ನೂರು ಅಧ್ಯಕ್ಷೆಯಾಗಿ ಆಯ್ಕೆ
ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ…
ಆಗಸ್ಟ್ 9ರಂದು ಮಾಣಿಲ ಕ್ಷೇತ್ರಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ: ಇಂದು ಕಚೇರಿ ಉದ್ಘಾಟನೆ
ಪುತ್ತೂರು: ಬಂಟ್ವಾಳ ತಾಲೂಕಿನ ಶ್ರೀಧಾಮ ಮಾಣಿಲದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ…






















