ಸ್ಥಳೀಯ

ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರಿಗೆ ಪಿತೃವಿಯೋಗ | ರಾಮ ಮಂದಿರ ಹೋರಾಟದಲ್ಲಿ ಸಕ್ರೀಯರಾಗಿದ್ದ ಶಿವಾನಂದ್ ರಾವ್

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಹೌದು.

ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ.

ಅವರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122